Emergency ಹೇರಿದವರಿಗೆ ಸಂವಿಧಾನದ ಮೇಲೆ ಪ್ರೀತಿ ತೋರಿಸೋ ಹಕ್ಕಿಲ್ಲ: ಮೋದಿ

 ತುರ್ತು ಪರಿಸ್ಥಿತಿಗೆ 49 ವರ್ಷ ಪೂರ್ಣ: ಬಿಜೆಪಿ-ಕಾಂಗ್ರೆಸ್‌ ವಾಕ್ಸಮರ

Team Udayavani, Jun 25, 2024, 10:17 PM IST

Those who imposed Emergency have no right to show love to the Constitution: Modi

ನವದೆಹಲಿ: “ಬರೀ ಅಧಿಕಾರಕ್ಕಾಗಿ ದೇಶವನ್ನೇ ಜೈಲನ್ನಾಗಿ ಪರಿವರ್ತಿಸಿ ತುರ್ತು ಪರಿಸ್ಥಿತಿ ಹೇರಿದವರು ಇಂದು ಸಂವಿಧಾನದ ಪ್ರೀತಿಯನ್ನು ಪ್ರತಿಪಾದಿಸಲು ಅರ್ಹರಲ್ಲ. ಮೂಲಭೂತ ಸ್ವಾತಂತ್ರ್ಯವನ್ನು ಬುಡಮೇಲು ಮಾಡಿ, ಸಂವಿಧಾನದ ಮೌಲ್ಯಗಳನ್ನು ಕಾಂಗ್ರೆಸ್‌ ಹೇಗೆ ತುಳಿಯಿತು ಎಂಬುದನ್ನು ತುರ್ತು ಪರಿಸ್ಥಿತಿಯ ಕರಾಳ ದಿನಗಳ ನೆನಪಿಸುತ್ತವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ತುರ್ತು ಪರಿಸ್ಥಿತಿ ಘೋಷಣೆಯಾಗಿ 49 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರಧಾನಿ ಈ ರೀತಿ ಟ್ವೀಟ್‌ ಮಾಡಿದ್ದಾರೆ.

ಇತ್ತ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಜೆ.ಪಿ.ನಡ್ಡಾ, ರಾಜನಾಥ ಸಿಂಗ್‌ ಸೇರಿದಂತೆ ಹಲವು ಬಿಜೆಪಿ ನಾಯಕರೂ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದು, ಪ್ರಜಾಪ್ರಭುತ್ವವನ್ನು ಕಾಂಗ್ರೆಸ್‌ ಹಿಂದಿನಿಂದಲೂ ಹೇಗೆ ಕೊಂದಿದೆ ಎಂಬುದಕ್ಕೆ ಈ ಕರಾಳ ದಿನವೇ ಸಾಕ್ಷಿ ಎಂದಿದ್ದಾರೆ.

10 ವರ್ಷ ಅಘೋಷಿತ ತುರ್ತು  ಪರಿಸ್ಥಿತಿ: ಖರ್ಗೆ ಚಾಟಿ

ಮೋದಿ ಟ್ವೀಟ್‌ಗೆ ಎಐಸಿಸಿ ಅಧ್ಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. “ಮೋದಿ ಅವರೇ, ನೀವು ನಿಮ್ಮ ವೈಫ‌ಲ್ಯಗಳನ್ನು ಮುಚ್ಚಿಡಲು ಹಳೆಯ ವಿಚಾರಗಳನ್ನು ಕೆದಕುತ್ತಿದ್ದೀರಿ. ಕಳೆದ 10 ವರ್ಷಗಳಲ್ಲಿ ದೇಶದ 140 ಕೋಟಿ ಜನರಿಗೆ ನೀವು ಅಘೋಷಿತ ತುರ್ತು ಪರಿಸ್ಥಿತಿಯನ್ನು ಅನುಭವಿಸುವಂತೆ ಮಾಡಿದ್ದೀರಿ’ ಎಂದಿದ್ದಾರೆ. ಜತೆಗೆ ಇಂದು ಸಹಮತ, ಸಹಕಾರದ ಬಗ್ಗೆ ಮಾತನಾಡುವ ನೀವು ನೋಟ್‌ ಬ್ಯಾನ್‌, ಲಾಕ್‌ಡೌನ್‌, ಪ್ರತಿಮೆ ಸ್ಥಳಾಂತರ, 146 ಸಂಸದರ ಅಮಾನತು ಮಾಡುವಾಗ ಸಹಮತವನ್ನು ಕೇಳಲಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ. ಮತ್ತೂಂದೆಡೆ ಮಣಿಪುರದಲ್ಲಿ ಸಂಘರ್ಷ, ನೀಟ್‌ ಪರೀಕ್ಷೆ ಪತ್ರಿಕೆ ಸೋರಿಕೆ, ನಿರುದ್ಯೋಗ, ರೈತ ಪ್ರತಿಭಟನೆಗಳಂಥ ತುರ್ತು ಪರಿಸ್ಥಿತಿ ಬಗ್ಗೆ ಮೋದಿ ತುಟಿ ಬಿಚ್ಚುವುದಿಲ್ಲ ಏಕೆ ಎಂದು ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ ಪ್ರಶ್ನಿಸಿದೆ

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.