![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 18, 2022, 7:30 PM IST
ವಾರಾಣಸಿ: ವಾರಾಣಸಿಯಲ್ಲಿ ಇರುವ ಜ್ಞಾನವಾಪಿ ಮಸೀದಿ ಪ್ರಕರಣದ ಅರ್ಜಿದಾರರಲ್ಲಿ ಒಬ್ಬರಾಗಿರುವ ಮಹಿಳೆಯ ಪತಿಗೆ ಕೇಸು ವಾಪಸ್ ಪಡೆಯಬೇಕು. ಇಲ್ಲದೇ ಇದ್ದರೆ ರಾಜಸ್ಥಾನದ ಟೈಲರ್ ಕನ್ಹಯ್ಯ ಲಾಲ್ನ ಸ್ಥಿತಿ ಬರಬಹುದು ಎಂಬ ಬೆದರಿಕೆ ಕರೆ ಬಂದಿದೆ.
ಪಾಕಿಸ್ತಾನದ ಪೋನ್ ನಂಬರ್ನಿಂದ ಈ ಕರೆ ಬಂದಿದೆ ಎಂದು ಸೋಹನ್ ಲಾಲ್ ಆರ್ಯ ಎಂಬವರು ಆರೋಪಿಸಿದ್ದಾರೆ. ಜು.19 ಮತ್ತು ಜು.20ರಂದು ಈ ಕರೆಗಳು ಬಂದಿದ್ದವು ಎಂದಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಸು ದಾಖಲಿಸಿಕೊಳ್ಳಲಾಗಿದೆ ಎಂದು ವಾರಾಣಸಿಯ ಲಾಕ್ಸಾ ಠಾಣೆಯ ಪೊಲೀಸರು ತಿಳಿಸಿದ್ದಾರೆ ಮತ್ತು ಅವರ ನಿವಾಸದ ಮುಂದೆ ಇಬ್ಬರು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.