ಟಿಟಿಡಿ ಸೇವಾ ಶುಲ್ಕ ಹೆಚ್ಚಳಕ್ಕೆ ನಿರ್ಧಾರ; ಶೀಘ್ರದಲ್ಲಿಯೇ ಪರಿಷ್ಕೃತ ದರ ಜಾರಿ ಸಾಧ್ಯತೆ

ಫೆ.17ರಂದು ನಡೆದಿದ್ದ ಆಡಳಿತ ಮಂಡಳಿ ಸಭೆಯಲ್ಲಿ ಒಪ್ಪಿಗೆ

Team Udayavani, Feb 21, 2022, 7:45 AM IST

ಟಿಟಿಡಿ ಸೇವಾ ಶುಲ್ಕ ಹೆಚ್ಚಳಕ್ಕೆ ನಿರ್ಧಾರ; ಶೀಘ್ರದಲ್ಲಿಯೇ ಪರಿಷ್ಕೃತ ದರ ಜಾರಿ ಸಾಧ್ಯತೆ

ತಿರುಪತಿ: ತಿರುಮಲದಲ್ಲಿರುವ ವೆಂಕಟೇಶ್ವರ ದೇಗುಲದಲ್ಲಿನ ಆರ್ಜಿತ ಸೇವೆಗಳ ಶುಲ್ಕಗಳಲ್ಲಿ ಗಣನೀಯವಾಗಿ ಪರಿಷ್ಕರಣೆ ಮಾಡಲು ತಿರುಮಲ ತಿರುಪತಿ ದೇವಸ್ಥಾನಮ್ಸ್‌ (ಟಿಟಿಡಿ) ಮುಂದಾಗಿದೆ.

ವಿವೇಚನಾ ಕೋಟಾಕ್ಕೆ ಸಂಬಂಧಿಸಿದ ಸೇವೆಗಳ ದರದಲ್ಲಿ ಬದಲಾವಣೆಯಾಗಿದೆ. ಶೀಘ್ರದಲ್ಲಿಯೇ ಅದು ಜಾರಿಯಾಗಲಿದೆ. ಫೆ.17ರಂದು ನಡೆದಿದ್ದ ಟಿಟಿಡಿ ಟ್ರಸ್ಟ್‌ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯ ನಿರ್ಧಾರದ ಪ್ರಕಾರ ವಸ್ತಾಲಂಕಾರ ಸೇವೆಗೆ ವಿಧಿಸಲಾಗುತ್ತಿದ್ದ ಶುಲ್ಕವನ್ನು ಹಾಲಿ 50 ಸಾವಿರ ರೂ.ಗಳಿಂದ 1 ಲಕ್ಷ ರೂ.ಗಳಿಗೆ ಏರಿಕೆ ಮಾಡಲು ನಿರ್ಧರಿಸಲಾಗಿದೆ.

ಸುಪ್ರಭಾತ ಸೇವಾ ಶುಲ್ಕವನ್ನು 240 ರೂ.ಗಳಿಂದ 2 ಸಾವಿರ ರೂ.ಗಳಿಗೆ ಏರಿಕೆ ಮಾಡಲಾಗಿದೆ. ತೋಮಲ ಸೇವಾ ಶುಲ್ಕವನ್ನು 440 ರೂ.ಗಳಿಂದ 5 ಸಾವಿರ ರೂ.ಗಳ ವರೆಗೆ ಏರಿಕೆ, ಕಲ್ಯಾಣೋತ್ಯವ ಸೇವಾ ಶುಲ್ಕ ಹಾಲಿ 1 ಸಾವಿರ ರೂ.ಗಳಿಂದ 2,500 ರೂ.ಗಳಿಗೆ, ವೇದಾಶೀರ್ವಾದಕ್ಕೆ ಹಾಲಿ 3 ಸಾವಿರ ರೂ.ಗಳಿಂದ 10 ಸಾವಿರ ರೂ.ಗಳಿಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ. ಈ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಟ್ರಸ್ಟ್‌, ಇದರಿಂದ ಸಾಮಾನ್ಯ ಭಕ್ತರಿಗೆ ತೊಂದರೆಯಾಗದು ಎಂದಿದೆ.

ಇದನ್ನೂ ಓದಿ:ಗೂಗಲ್ ಮ್ಯಾಪ್‌ನಲ್ಲಿ ತಮಿಳು ಭಾಷೆಯಲ್ಲಿ ಆನೆಗೊಂದಿ ಹೆಸರು : ನೆಟ್ಟಿಗರ ಆಕ್ರೋಶ

ವಿವೇಚನಾ ಕೋಟಾದ ಮೇಲೆ ಇರುವ ಒತ್ತಡ ತಗ್ಗಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದಿದೆ.
2020ರ ಮಾರ್ಚ್‌ ಬಳಿಕ ಆರ್ಜಿತ ಸೇವೆಗಳ ಸಹಿತ ಎಲ್ಲಾ ಸೇವೆಗಳೂ ಭಕ್ತರ ಉಪಸ್ಥಿತಿ ಇಲ್ಲದೆ, ಏಕಾಂತದಲ್ಲಿ ನಡೆಯುತ್ತಿತ್ತು.

ಆಂಧ್ರಪ್ರದೇಶದಲ್ಲಿ ಕೊರೊನಾ ಕೇಸುಗಳ ಸಂಖ್ಯೆ ತಗ್ಗುತ್ತಿರುವುದರಿಂದ ಶ್ರೀಕ್ಷೇತ್ರದಲ್ಲಿ ಎಲ್ಲಾ ರೀತಿಯ ಸೇವೆಗಳನ್ನು ಪುನಾರಂಭಿಸಲು ಟಿಟಿಡಿ ನಿರ್ಧರಿಸಿದೆ.

ಸೇವೆ                        ಹಾಲಿ ದರ (ರೂ.ಗಳಲ್ಲಿ)  ಉದ್ದೇಶಿತ ದರ (ರೂ.ಗಳಲ್ಲಿ)
ವಸ್ತ್ರಾಲಂಕಾರ               50,000                                   1 ಲಕ್ಷ
ಕಲ್ಯಾಣೋತ್ಸವ            1,000                                       2,500
ತೋಮಲ ಸೇವೆ
ಮತ್ತು ಅರ್ಚನೆ               440                                          5,000
ಸುಪ್ರಭಾತ ಸೇವೆ              240                                         2,000
ವೇದಾಶೀರ್ವಾದ            3,000                                      10,000

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.