Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ


Team Udayavani, Sep 22, 2024, 7:15 AM IST

tirupati

ಹೊಸದಿಲ್ಲಿ/ತಿರುಪತಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾದ ವಿಷಯ ಭಾರೀ ವಿವಾದ ಸೃಷ್ಟಿಸಿರುವಂತೆಯೇ ದೇಗುಲದಲ್ಲಿ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ನಿರ್ಧರಿಸಿದೆ. ಈ ಡಿಸೆಂಬರ್‌ ಯಾ ಮುಂದಿನ ಜನವರಿ ಒಳಗೆ ವಿದೇಶದಿಂದ ಕಲಬೆರಕೆ ಪತ್ತೆ ಅಥವಾ ಗುಣಮಟ್ಟ ಪರೀಕ್ಷೆ ಯಂತ್ರವನ್ನು ತರಿಸಲಾಗುತ್ತದೆ ಎಂದು ದೇಗುಲ ಆಡಳಿತ ಮಂಡಳಿ ಹೇಳಿದೆ.

ಶನಿವಾರ ಮಾಧ್ಯಮವೊಂದರ ಜತೆಗೆ ಮಾತನಾಡಿ, ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್‌ಡಿಡಿಬಿ)ಯು ದೇಗುಲಕ್ಕೆ ಈ ಯಂತ್ರವನ್ನು ಕೊಡುಗೆಯಾಗಿ ನೀಡಲಿದೆ. ವರ್ಷಾಂತ್ಯ ಅಥವಾ ಜನವರಿಯೊಳಗಾಗಿ ಹೊಸ ಯಂತ್ರ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ. ಈಗಾಗಲೇ ಅದನ್ನು ಆಮದು ಮಾಡಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ ಎಂದಿದ್ದಾರೆ. ಟಿಟಿಡಿ ವತಿಯಿಂದ ನೀಡಲಾಗುವ ಆಹಾರ ಮತ್ತು ಪ್ರಸಾದವನ್ನು ಪರೀಕ್ಷೆಗೆ ಒಳಪಡಿಸುವ, ಪರಿಶುದ್ಧತೆಯನ್ನು ಖಾತ್ರಿಪಡಿಸುವ ಎಲ್ಲ ವ್ಯವಸ್ಥೆಯನ್ನೂ ಅದು ಒಳಗೊಂಡಿರಲಿದೆ ಎಂದು ಶ್ಯಾಮಲ ರಾವ್‌ ಹೇಳಿದ್ದಾರೆ.

ಈಗಿನ ಪ್ರಯೋಗಾಲಯದಲ್ಲಿಯೇ ಪರೀಕ್ಷೆ
ಸ್ವಂತ ಯಂತ್ರ ಅಳವಡಿಕೆ ಆಗುವವರೆಗೆ ಲಡ್ಡು ಮತ್ತು ಇತರ ಪ್ರಸಾದ ಮತ್ತು ಆಹಾರಗಳ ಗುಣಮಟ್ಟ ಪರೀಕ್ಷೆಯನ್ನು ನಿಯಮಿತವಾಗಿ ನಡೆಸಲಾಗುತ್ತದೆ. ಅದನ್ನು ಈಗಿನ ಪ್ರಯೋಗಾಲಯದಲ್ಲಿಯೇ ನಡೆಸಲಾಗುತ್ತದೆ ಎಂದು ರಾವ್‌ ತಿಳಿಸಿದ್ದಾರೆ. ತುಪ್ಪವನ್ನು ಮೊದಲ ಹಂತದಲ್ಲಿ ಪರೀಕ್ಷೆ ಮಾಡಲಾಗುತ್ತದೆ. ಜತೆಗೆ ಲಡ್ಡು ತಯಾರಿಸಲು ಬೇಕಾಗುವ ಇತರ ವಸ್ತುಗಳ ಗುಣಮಟ್ಟವನ್ನೂ ಪರೀಕ್ಷಿಸಲಾಗುತ್ತದೆ ಎಂದು ಹೇಳಿದರು.

ಪ್ರಸಾದ ವಿತರಣೆ ಸ್ಥಳದಲ್ಲಿ ಪ್ರಯೋಗಾಲಯ ಸ್ಥಾಪಿಸಿ
ಇದೇ ವೇಳೆ ಪ್ರಸಾದ ವಿತರಣೆ ಮಾಡುವ ಸಾರ್ವಜನಿಕ ಸ್ಥಳಗಳಲ್ಲಿಯೇ ಅವುಗಳನ್ನು ಪರೀಕ್ಷೆಗೆ ಒಳಪಡಿಸಲು ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್‌ಎಸ್‌ಎಐ)ದ ಪ್ರಯೋಗಾಲಯಗಳನ್ನು ಸ್ಥಾಪಿಸ ಬೇಕು. ಅದಕ್ಕೆ ಸಂಬಂಧಿಸಿದ ವೆಚ್ಚವನ್ನು ಸಾಮೂಹಿಕವಾಗಿ ಪ್ರಸಾದ ವಿತರಣೆ ಮಾಡುವವರೇ ಭರಿಸುವಂತೆ ಆಗಬೇಕು ಎಂದು ಮಾಜಿ ಸಚಿವ ಸುರೇಶ್‌ ಪ್ರಭು ಸಲಹೆ ನೀಡಿದ್ದಾರೆ. ಜತೆಗೆ ಲ್ಯಾಬ್‌ ಪರೀಕ್ಷೆಯ ವರದಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು ಎಂದು ಸಲಹೆ ಮಾಡಿದ್ದಾರೆ.

ಟಾಪ್ ನ್ಯೂಸ್

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.