Tirupati ಭೇಟಿ; ಜಗನ್‌ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ

ಕಲಾಂ ತಿರುಪತಿಯಲ್ಲಿ ಧರ್ಮ ಘೋಷಿಸಿದ್ದರು!

Team Udayavani, Sep 28, 2024, 6:50 AM IST

1-jagan

ಅಮರಾವತಿ: ವೈ.ಎಸ್‌.ಆರ್‌.ಪಿ. ನಾಯಕ ಜಗನ್‌ ಮೋಹನ್‌ ರೆಡ್ಡಿ ಅವರು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುವ ವಿಷಯ ಸರಕಾರ ಮತ್ತು ವಿಪಕ್ಷದ ನಡುವೆ ವಾಗ್ಯು­ದ್ಧಕ್ಕೆ ಕಾರಣವಾಗಿದೆ. ನಾನು ದೇವಸ್ಥಾನಕ್ಕೆ ಭೇಟಿ ನೀಡುವುದನ್ನು ತಪ್ಪಿಸಲು ಸರಕಾರ ನೋಟಿಸ್‌ ನೀಡಿದೆ ಎಂದು ಜಗನ್‌ ಆರೋಪಿಸಿದ್ದರೆ, ಯಾವುದೇ ನೋಟಿಸ್‌ ನೀಡಿಲ್ಲ. ಅವರ ಭೇಟಿಯನ್ನು ತಡೆಯಲು ಯತ್ನಿಸಿಲ್ಲ ಎಂದು ಚಂದ್ರಬಾಬು ಹೇಳಿದ್ದಾರೆ.

ಲಡ್ಡು ವಿವಾದದ ಬಳಿಕ ತಿರುಪತಿ ದೇವ ಸ್ಥಾನಕ್ಕೆ ಭೇಟಿ ನೀಡುವುದಾಗಿ ಜಗನ್‌ ಗುರು ವಾರ ಹೇಳಿದ್ದರು. ಆದರೆ ಕೊನೇಕ್ಷಣದಲ್ಲಿ ಈ ಭೇಟಿ ರದ್ದು ಮಾಡಿದ ಅವರು, ದೇವಸ್ಥಾನಕ್ಕೆ ಹೋಗುವುದನ್ನು ತಡೆ ಯಲು ರಾಜ್ಯ ಸರಕಾರ ದೇವಸ್ಥಾನದಲ್ಲಿ ಪೊಲೀ ಸ­ರನ್ನು ನಿಯೋಜನೆ ಮಾಡಿದೆ. ಅಲ್ಲದೇ ವೈಎಸ್‌ಆರ್‌ಪಿ ನಾಯಕರಿಗೆ ದೇವ ಸ್ಥಾ ನಕ್ಕೆ ಹೋಗದಂತೆ ನೋಟಿಸ್‌ ನೀಡಿದೆ ಎಂದಿದ್ದರು.

ಇದಕ್ಕೆ ತಿರುಗೇಟು ನೀಡುರುವ ಸಿಎಂ ನಾಯ್ಡು, ಎಲ್ಲ ಧರ್ಮಗಳಿಗೂ ತನ್ನದೇ ಆದ ನಂಬಿಕೆಗಳನ್ನು ಹೊಂದಿವೆ. ನಂಬಿಕೆಗಳಿ­ಗಿಂತ ಯಾರೂ ದೊಡ್ಡವರಲ್ಲ. ದೇವರನ್ನು ದೂಷಿಸಲು ಯಾರಿಗೂ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಜಗನ್‌ ಮೋಹನ್‌ ರೆಡ್ಡಿ ತಿರುಪತಿಗೆ ಭೇಟಿ ನೀಡುವುದಾಗಿ ಘೋಷಿಸಿದ ಬಳಿಕ ಅದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ದೇವಸ್ಥಾನ ಭೇಟಿಗೂ ಮುನ್ನ ರೆಡ್ಡಿ ತಮ್ಮ ಧರ್ಮವನ್ನು ಘೋಷಣೆ ಮಾಡಬೇಕು ಎಂದು ಹೇಳಿತ್ತು.

ನನ್ನ ಧರ್ಮ ಮಾನವೀಯತೆ: ರೆಡ್ಡಿ
ನನ್ನ ಧರ್ಮ ಯಾವುದು ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ನಾನು 4 ಗೋಡೆಗಳ ಮಧ್ಯೆ ಬೈಬಲ್‌ ಓದುತ್ತೇನೆ. ಆದರೆ ಹೊರಗೆ ಎಲ್ಲ ಧರ್ಮವನ್ನು ಪ್ರೀತಿಸುತ್ತೇನೆ, ಗೌರವಿಸುತ್ತೇನೆ. ನನ್ನ ಧರ್ಮ ಮಾನವೀಯತೆಯಾಗಿದೆ ಎಂದು ಜಗನ್‌ ಮೋಹನ್‌ ರೆಡ್ಡಿ ಹೇಳಿದ್ದಾರೆ.

ಕಲಾಂ ತಿರುಪತಿಯಲ್ಲಿ ಧರ್ಮ ಘೋಷಿಸಿದ್ದರು!
ಭಾರತದ ರಾಷ್ಟ್ರಪತಿಯಾಗಿದ್ದ ಸಮಯದಲ್ಲಿ ತಿರುಮಲಕ್ಕೆ ಭೇಟಿ ನೀಡಿದ್ದ ಡಾ| ಎ.ಪಿ.ಜೆ.ಅಬ್ದುಲ್‌ ಕಲಾಂ ದೇವಸ್ಥಾನದ ನಿಯಮದಂತೆ ತಮ್ಮ ಧರ್ಮ ಘೋಷಣೆ ಮಾಡಿದ್ದರು. ಆದರೆ ಸೋನಿಯಾ ಗಾಂಧಿ ಧರ್ಮ ಘೋಷಣೆ ಮಾಡಲಿಲ್ಲ ಎಂಬ ವಿಷಯ ವಿವಾದಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ

vidhana-Soudha

Cabinet Decision: ಸಿಬಿಐ ಪವರ್‌ ಕಟ್‌: ರಾಜ್ಯ ಸರಕಾರ ಸಮರ್ಥನೆ

Revenue-Dep

Revenue Department: ಬಗರ್‌ಹುಕುಂ ಅರ್ಜಿ ವಿಲೇವಾರಿಗೆ 8 ತಿಂಗಳ ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

1-fores

India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ

indian-flag

India;ಏಷ್ಯಾ-ಪೆಸಿಫಿಕ್‌ ವಲಯದಲ್ಲಿ 3ನೇ ಶಕ್ತಿಶಾಲಿ ದೇಶ

Ram Ayodhya

Ayodhya ರಾಮಮಂದಿರದಲ್ಲಿ ಹೊರಗಿನಿಂದ ತಂದ ಪ್ರಸಾದ ನಿಷಿದ್ಧ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.