JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ… ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಮಾನತು


Team Udayavani, Oct 22, 2024, 5:13 PM IST

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅಮಾನತು

ನವದೆಹಲಿ: ವಕ್ಫ್ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಮಂಗಳವಾರ(ಅ.22) ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ.

ಮಂಗಳವಾರ ನಡೆದ ಜೆಪಿಸಿ ಸಭೆಯಲ್ಲಿ ಕಲ್ಯಾಣ್ ಬ್ಯಾನರ್ಜಿ ಮತ್ತು ಬಿಜೆಪಿ ಸಂಸದ ಅಭಿಜಿತ್ ಗಂಗೋಪಾಧ್ಯಾಯ ನಡುವೆ ಘರ್ಷಣೆ ನಡೆದಿತ್ತು. ತೀವ್ರ ವಾಗ್ವಾದದ ವೇಳೆ ಕಲ್ಯಾಣ್ ಬ್ಯಾನರ್ಜಿ ಅವರು ಮೇಜಿನ ಮೇಲಿದ್ದ ಗಾಜಿನ ನೀರಿನ ಬಾಟಲಿಯನ್ನು ಒಡೆದಿದ್ದು, ಇದರಿಂದ ಅವರ ಕೈಗೆ ಗಾಯವಾಗಿದೆ.

ಘರ್ಷಣೆ ಬಳಿಕ ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ನೇತೃತ್ವದಲ್ಲಿ ನಿಯಮ 374ರ ಅಡಿಯಲ್ಲಿ ಮತದಾನ ನಡೆಯಿತು. ಇದರಲ್ಲಿ ಕಲ್ಯಾಣ್ ಬ್ಯಾನರ್ಜಿ ಅವರ ಅಮಾನತಿನ ಪರವಾಗಿ 9 ಹಾಗೂ ವಿರುದ್ಧವಾಗಿ 7 ಮತಗಳು ಚಲಾವಣೆಯಾದವು. ಆಡಳಿತ ಪಕ್ಷದ ಸದಸ್ಯರು ಬ್ಯಾನರ್ಜಿ ಅವರನ್ನು ಜೆಪಿಸಿಯಿಂದಲೇ ಅಮಾನತುಗೊಳಿಸುವ ಬಗ್ಗೆ ಒಲವು ತೋರಿದರು. ಆದರೆ ಚರ್ಚೆಯ ನಂತರ ಒಂದು ದಿನದ ಮಟ್ಟಿಗೆ ಅಮಾನತು ಮಾಡಲು ನಿರ್ಧರಿಸಲಾಯಿತು.

ಜೆಪಿಸಿ ಸಭೆಯಲ್ಲಿ ಏನಾಯ್ತು?

ಈ ಸಭೆಯಲ್ಲಿ ಹಲವು ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು ಮತ್ತು ಬುದ್ಧಿಜೀವಿಗಳು ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ. ಅಷ್ಟರಲ್ಲಿ ಇದ್ದಕ್ಕಿದ್ದಂತೆ ಕಲ್ಯಾಣ್ ಬ್ಯಾನರ್ಜಿ ಎದ್ದು ಮಾತನಾಡತೊಡಗಿದರು. ಈ ಹಿಂದೆಯೂ ಹಲವು ಬಾರಿ ಸಭೆಯಲ್ಲಿ ಮಾತನಾಡಿದ್ದರು. ಆದರೆ ಈ ವೇಳೆ ಅವರು ಮಾತನಾಡಲು ಆರಂಭಿಸಿದಾಗ ಅಭಿಜಿತ್ ಗಂಗೋಪಾಧ್ಯಾಯ ಆಕ್ಷೇಪ ವ್ಯಕ್ತಪಡಿಸಿದರು. ಅಭಿಜಿತ್ ಗಂಗೋಪಾಧ್ಯಾಯ ಆಕ್ಷೇಪ ವ್ಯಕ್ತಪಡಿಸಿದಾಗ, ಕಲ್ಯಾಣ್ ಬ್ಯಾನರ್ಜಿ ಅವರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದರು. ಇದೇ ವೇಳೆ ಇಬ್ಬರೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಕೋಪದಿಂದ ಕಲ್ಯಾಣ್ ಬ್ಯಾನರ್ಜಿ ಗಾಜಿನ ಬಾಟಲಿಯನ್ನು ಎತ್ತಿ ಮೇಜಿನ ಮೇಲೆ ಎಸೆದಿದ್ದು, ಇದರಿಂದ ಗಾಯಗೊಂಡಿದ್ದಾರೆ.

ಟಾಪ್ ನ್ಯೂಸ್

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Prithvi Shaw out of the Ranji team too; Is Mumbai player’s cricket life over

Prithvi Shaw: ರಣಜಿ ತಂಡದಿಂದಲೂ ಪೃಥ್ವಿ ಔಟ್;‌ ಮುಗಿಯಿತಾ ಮುಂಬೈ ಆಟಗಾರನ ಕ್ರಿಕೆಟ್‌ ಜೀವನ?

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅಮಾನತು

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ… ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಮಾನತು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Bishnoi: ಬಿಷ್ಣೋಯಿನ ಕೊಂದ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

Bishnoi: ಬಿಷ್ಣೋಯಿನ ಕೊಲ್ಲುವ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

12

Chikkamagaluru: ಭಾರೀ ಮಳೆ; ರಸ್ತೆ ಕಾಣದೆ ಕಾರುಗಳು ಮುಖಾಮುಖಿ ಡಿಕ್ಕಿ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.