2018-19ರಲ್ಲಿ 12,000 ಉಚಿತ ದನ ವಿತರಿಸುವ ತ.ನಾ.ಸರಕಾರ
Team Udayavani, Mar 15, 2018, 4:48 PM IST
ಚೆನ್ನೈ : ಉಪ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರ ಪ್ರಧಾನ ಸಮಾಜ ಕಲ್ಯಾಣ ಯೋಜನೆಯಡಿ ತಮಿಳುನಾಡು ಸರಕಾರ 2018-19ರಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ 12,000 ಹಾಲು ಕೊಡುವ ದನಗಳನ್ನು, ಆರು ಲಕ್ಷ ಕುರಿ ಅಥವಾ ಆಡುಗಳನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಿದೆ.
ಕೃಷಿಕರಿಗೆ ಉಚಿತವಾಗಿ ಹಾಲು ಕೊಡುವ ದನ, ಕುರಿ, ಆಡುಗಳನ್ನು ಒದಗಿಸುವುದು ಎಐಎಡಿಎಂಕ ಪಕ್ಷದ ಪರಮೋಚ್ಚನಾಯಕಿ, ಮಾಜಿ ಮುಖ್ಯಮಂತ್ರಿ, ದಿ| ಜೆ ಜಯಲಲಿತಾ ಅವರ ಅಚ್ಚುಮೆಚ್ಚಿನ ಯೋಜನೆಯಾಗಿದ್ದು ಅದನ್ನಾಕೆ 2011ರಲ್ಲಿ ಆರಂಭಿಸಿದ್ದರು.
ಉಪ ಮುಖ್ಯಮಂತ್ರಿ ಪನ್ನೀರಸೆಲ್ವಂ ಅವರು ತಮ್ಮ ಬಜೆಟ್ ಭಾಷಣದಲ್ಲಿ 2018-19ರಲ್ಲಿ 248.58 ಕೋಟಿ ರೂ. ವೆಚ್ಚದಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಒಟ್ಟು 12,000 ಹಾಲು ಕೊಡುವ ದನಗಳನ್ನು ಮತ್ತು ಆರು ಲಕ್ಷ ಕುರಿಗಳನ್ನು ಉಚಿತವಾಗಿ ಪೂರೈಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು.
2011ರಿಂದ ಈ ತನಕ 75,398 ಮಹಿಳೆಯರಿಗೆ ತಲಾ ಒಂದು ದನವನ್ನು, 8.71 ಲಕ್ಷ ಬಡ ಕುಟುಂಬಗಳಿಗೆ 34.85 ಲಕ್ಷ ಕುರಿ/ಆಡುಗಳನ್ನು ತಮಿಳು ನಾಡು ಸರಕಾರ ಪೂರೈಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.