![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 22, 2021, 8:30 PM IST
ಚೆನ್ನೈ: ಕೊರೊನಾ ಬಂದ ಬಳಿಕ ನ್ಯಾಯಾಲಯಗಳಲ್ಲಿನ ವಿಚಾರಣೆಯೂ ವರ್ಚುವಲ್ ರೀತಿಯಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕೆಲವೊಂದು ಅನಪೇಕ್ಷಿತ ಘಟನೆಗಳೂ ನಡೆದದ್ದು ಉಂಟು.
ಮದ್ರಾಸ್ ಹೈಕೋರ್ಟ್ನ ನ್ಯಾ.ಪಿ.ಎನ್.ಪ್ರಕಾಶ್ ಮತ್ತು ನ್ಯಾ.ಆರ್.ಹೇಮಲತಾ ಅವರನ್ನೊಳಗೊಂಡ ನ್ಯಾಯಪೀಠ ಪ್ರಕರಣವೊಂದರ ವಿಚಾರಣೆಯನ್ನು ಆನ್ಲೈನ್ನಲ್ಲಿ ನಡೆಸುತ್ತಿದ್ದ ವೇಳೆ ನ್ಯಾಯವಾದಿ ಆರ್.ಡಿ.ಸಂತಾನಕೃಷ್ಣನ್ ಮಹಿಳೆಯ ಜತೆಗೆ ಆತ್ಮೀಯವಾಗಿ ಇದ್ದ ಕ್ಷಣಗಳು ಕಂಡುಬಂದಿವೆ.
ಇದರಿಂದ ಕ್ರುದ್ಧಗೊಂಡ ನ್ಯಾಯಪೀಠ ಇಂಥ ಘಟನೆಗಳ ಬಗ್ಗೆ ಹೈಕೋರ್ಟ್ ಮೂಕಪ್ರೇಕ್ಷಕನಂತೆ ಇರಲು ಸಾಧ್ಯವಿಲ್ಲ.
ವಕೀಲ ಸಂತಾನಕೃಷ್ಣ ಅವರನ್ನು ಯಾವುದೇ ಹಂತದ ಕೋರ್ಟ್ನಲ್ಲಿ ಕೇಸುಗಳ ಬಗ್ಗೆ ವಾದ ಮಾಡದಂತೆ ನಿರ್ಬಂಧ ವಿಧಿಸಿ, ಆದೇಶ ನೀಡಿದೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜ ಸುಟ್ಟ ಶಿವಸೇನೆ
ತಮಿಳುನಾಡು ಬಾರ್ ಕೌನ್ಸಿಲ್ಗೆ ಕೂಡ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದೆ. ಘಟನೆ ಬಗ್ಗೆ ಸಿಐಡಿ ಮೂಲಕ ತನಿಖೆಗೂ ಆದೇಶ ನೀಡಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.