![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 7, 2022, 11:00 PM IST
ಚೆನ್ನೈ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಶಶಿ ತರೂರ್ ಚೆನ್ನೈನ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಕೇವಲ 12 ಮಂದಿ ಭಾಗವಹಿಸಿದ್ದ ಘಟನೆ ನಡೆದಿದೆ.
ತಮಿಳುನಾಡು ಕಾಂಗ್ರೆಸ್ ಘಟಕದ 700 ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತರೂರ್ “ಸಭೆಯಲ್ಲಿ ಭವಿಷ್ಯದ ಉತ್ತಮ ಅಂಶಗಳ ಬಗ್ಗೆ ಚರ್ಚಿಸಬೇಕೆಂದುಕೊಂಡಿದ್ದೆ. ಅವರು ಸಭೆಗೆ ಬಂದಿಲ್ಲವೆಂದರೆ ಅವರಿಗೇ ನಷ್ಟ ಹೊರತು, ನನಗಲ್ಲ’ ಎಂದಿದ್ದಾರೆ.
ಇದೇ ವೇಳೆ, ತಮಿಳುನಾಡು ಕಾಂಗ್ರೆಸ್ ಘಟದ ಕೆಲವು ನಾಯಕರು “ಎನ್ಡಿಟಿವಿ’ ಜತೆಗೆ ಮಾತನಾಡಿ “ಒಂದು ವೇಳೆ ಶಶಿ ತರೂರ್ ಅವರ ಸಭೆಗೆ ಹಾಜರಾದರೆ ನಾವು ಪಕ್ಷದ ಅಧಿಕೃತ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಖರ್ಗೆ ಅವರನ್ನು ವಿರೋಧಿಸಿದಂತಾಗುತ್ತದೆ. ಖರ್ಗೆ ಅವರಿಗೆ ಗಾಂಧಿ ಕುಟುಂಬದ ಬೆಂಬಲವಿದೆ’ ಎಂದು ಪ್ರತಿಪಾದಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.