![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 18, 2022, 6:20 AM IST
ಹೊಸದಿಲ್ಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಮೂರು ದಿನಗಳ ಈಜಿಪ್ಟ್ ಪ್ರವಾಸ ರವಿವಾರ ಆರಂಭವಾಗಲಿದೆ.
ಈ ಸಂದರ್ಭದಲ್ಲಿ ಭಾರತ ಮತ್ತು ಈಜಿಪ್ಟ್ ರಕ್ಷಣೆ ಮತ್ತು ಭದ್ರತೆಯ ವಿಚಾರಗಳಲ್ಲಿ ಪರಸ್ಪರ ಸಹಕಾರವನ್ನು ವಿಸ್ತರಿಸುವ ಒಪ್ಪಂದ ಮಾಡಿಕೊಳ್ಳಲಿವೆ.
ಎರಡೂವರೆ ತಿಂಗಳುಗಳ ಹಿಂದೆ ವಾಯುಸೇನಾ ಮುಖ್ಯಸ್ಥ ಏ| ಚೀ| ಮಾ| ವಿ.ಆರ್. ಚೌಧರಿ ಅವರು ಈಜಿಪ್ಟ್ಗೆ ಭೇಟಿ ನೀಡಿ ಎರಡೂ ದೇಶಗಳ ವಾಯುಸೇನೆಗಳ ನಡುವೆ ಸಹಕಾರ ವೃದ್ಧಿಸುವ ಮಾತುಕತೆ ನಡೆಸಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.