![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
Tamilnadu; ಕಲ್ಲಕುರಿಚಿಯಲ್ಲಿ ಮೃತರ ಸಂಖ್ಯೆ 50ಕ್ಕೆ ಏರಿಕೆ
ಮದ್ಯದ ಬಾಟಲಿಯನ್ನ ಔಷಧ ಎಂದು ಭಾವಿಸಿ ಮಗಳೂ ಸೇವಿಸಿ...
Team Udayavani, Jun 22, 2024, 1:39 AM IST
![1–eeqweqwe](https://www.udayavani.com/wp-content/uploads/2024/06/1-eeqweqwe-620x413.jpg)
ಚೆನ್ನೈ: ಒಂದೇ ರಸ್ತೆಯಲ್ಲಿ ಹತ್ತಾರು ಶವಗಳ ಸಾಲು, ಸ್ಮಶಾನದ ತುಂಬೆಲ್ಲ ಹೊತ್ತಿ ಉರಿಯುತ್ತಿರುವ ಚಿತೆಗಳು, ಅತ್ತು ಕರೆದು ಸುಸ್ತಾದ ಮಕ್ಕಳು ಒಂದೆಡೆಯಾದರೆ ಇಳಿ ವಯಸ್ಸಲ್ಲಿ ಆಸರೆಯಾಗಬೇಕಿದ್ದ ಮಕ್ಕಳ ಕಳೆದುಕೊಂಡ ಹೆತ್ತವರ ಆಕ್ರಂದನ ಮತ್ತೂಂದೆಡೆ. ಇದು ಕಲ್ಲಕುರುಚಿಯ ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಕುಟುಂಬಸ್ಥರ ಪರಿಸ್ಥಿತಿ.
ಅಕ್ರಮ ಮದ್ಯ ಸೇವಿಸಿ ಮೃತಪಟ್ಟ ವರ ಸಂಖ್ಯೆ ಶುಕ್ರವಾರ 50ರ ಗಡಿ ದಾಟಿದೆ. ಕರುಣಾಪುರಂ ಗ್ರಾಮವೊಂದ ರಲ್ಲೇ ಹತ್ತಾರು ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯ ತಾಯಿ ಈ ಬಗ್ಗೆ ಮಾಹಿತಿ ನೀಡಿದ್ದು, ನನ್ನ ಅಳಿಯ ಕುಡಿಯುತ್ತಿದ್ದರು. ಅವರು ಅರ್ಧ ಕುಡಿದು ಇಟ್ಟಿದ್ದ ಮದ್ಯದ ಬಾಟಲಿಯನ್ನ ಔಷಧ ಎಂದು ಭಾವಿಸಿ ಮಗಳೂ ಸೇವಿಸಿದ ಕಾರಣ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.
ಪೋಷಕರಿಲ್ಲದೇ ಅನಾಥರಾದ ಮಕ್ಕಳ ನೋವೂ ಹೇಳತೀರದ್ದಾಗಿದೆ. ಈ ನಡುವೆ ಪೋಷಕರನ್ನು ಕಳೆದುಕೊಂಡ ಮಕ್ಕಳ ಪದವಿವರಗಿನ ಶಿಕ್ಷಣದ ವೆಚ್ಚ, ವಸತಿ ಹಾಗೂ ಮಾಸಿಕ ನಿರ್ವಹಣ ವೆಚ್ಚವನ್ನು ವಹಿಸಿಕೊಳ್ಳುವುದಾಗಿ ಡಿಎಂಕೆ ಸರಕಾರ ಘೋಷಿಸಿದೆ.
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-150x100.jpg)
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
![1-LOP](https://www.udayavani.com/wp-content/uploads/2024/07/1-LOP-150x85.jpg)
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
![1-weww](https://www.udayavani.com/wp-content/uploads/2024/07/1-weww-1-150x84.jpg)
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
![NIA](https://www.udayavani.com/wp-content/uploads/2024/07/NIA-150x100.jpg)
MP ಎಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್ಐಎ ಅಸ್ತು
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.