![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 4, 2018, 7:22 AM IST
ಹೊಸದಿಲ್ಲಿ: ರೈಲು ವಿಳಂಬದಿಂದ ಬೇಸತ್ತ ಪ್ರಯಾಣಿಕರಿಗೊಂದು ಸಿಹಿ ಸುದ್ದಿ. ಇನ್ನು ರೈಲು ವಿಳಂಬವಾದರೆ ಅದಕ್ಕೆ ಅಧಿಕಾರಿಗಳನ್ನೇ ಹೊಣೆ ಮಾಡಲು ರೈಲ್ವೇ ಇಲಾಖೆ ನಿರ್ಧರಿಸಿರುವುದರಿಂದ ರೈಲುಗಳು ಸಮಯಕ್ಕೆ ಸರಿಯಾಗಿ ಓಡುವ ನಿರೀಕ್ಷೆಯಿದೆ.
ಈ ಸಂಬಂಧ ಎಲ್ಲ ವಲಯ ರೈಲ್ವೇ ಮುಖ್ಯಸ್ಥರಿಗೆ ರೈಲ್ವೇ ಸಚಿವ ಪಿಯೂಶ್ ಗೋಯೆಲ್ ಸೂಚನೆ ನೀಡಿದ್ದು, ರೈಲು ವಿಳಂಬವಾದರೆ ಅಧಿಕಾರಿಗಳ ಭಡ್ತಿ ವಿಳಂಬವಾಗುತ್ತದೆ ಎಂದಿದ್ದಾರೆ. ಸುಧಾರಿಸಿಕೊಳ್ಳಲು ಅಧಿಕಾರಿಗಳಿಗೆ ಒಂದು ತಿಂಗಳ ಅವಕಾಶವನ್ನೂ ಅವರು ನೀಡಿದ್ದಾರೆ. ನಿರ್ವಹಣೆ ಹೆಸರಿನಲ್ಲಿ ರೈಲು ವಿಳಂಬ ಮಾಡುವಂತಿಲ್ಲ. ರೈಲು ವೇಳಾಪಟ್ಟಿಯಂತೆಯೇ ಚಲಿಸಬೇಕು ಎಂದು ವಲಯ ಮ್ಯಾನೇಜರ್ಗಳ ಸಭೆಯಲ್ಲಿ ಗೋಯೆಲ್ ಸೂಚಿಸಿದ್ದಾರೆ ಎನ್ನಲಾಗಿದೆ. 2017-18ರಲ್ಲಿ ಶೇ.30ರಷ್ಟು ರೈಲುಗಳು ವಿಳಂಬವಾಗಿ ಚಲಿಸಿವೆ. ಅದರಲ್ಲೂ ಉತ್ತರ ರೈಲ್ವೇ ವಲಯದಲ್ಲಿ ಶೇ.49.59ರಷ್ಟು ರೈಲುಗಳು ವಿಳಂಬವಾಗಿ ಸಂಚರಿಸಿವೆ. ಹೀಗಾಗಿ ಎಲ್ಲ ವಲಯದ ಪ್ರಧಾನ ವ್ಯವಸ್ಥಾಪಕರಿಗೂ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.