![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 16, 2022, 8:10 AM IST
ಮುಂಬೈ: ಪೆಟ್ರೋಲ್ ಬೆಲೆ ಏರಿಕೆಯಾಗಿದೆಯೆಂದು ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ದಿನನಿತ್ಯ ಸಂಚಾರ ಮಾಡುವುದಕ್ಕೆಂದು ಕುದುರೆಯನ್ನೇ ಖರೀದಿಸಿದ್ದಾರೆ.
ಔರಂಗಾಬಾದ್ನ ಕಾಲೇಜೊಂದರಲ್ಲಿ ಪ್ರಯೋಗಾಲಯದ ಸಹಾಯಕರಾಗಿರುವ ಶೇಖ್ ಯೂಸುಫ್ ಅವರ ಬೈಕು ಕೊರೊನಾ ಲಾಕ್ಡೌನ್ ಸಮಯದಲ್ಲಿ ಹಾಳಾಗಿತ್ತಂತೆ. ಆಗ ಅದನ್ನು ಸರಿ ಮಾಡಿಕೊಡುವುದಕ್ಕೆ ಗ್ಯಾರೇಜ್ಗಳೂ ತೆರೆದಿರಲಿಲ್ಲ.
ಹಾಗಾಗಿ ಅವರು 40,000 ರೂ. ಕೊಟ್ಟು ಕುದುರೆಯೊಂದನ್ನು ಖರೀದಿಸಿದ್ದಾರೆ. ಅದರಲ್ಲೇ ಸಂಚರಿಸಲು ಆರಂಭಿಸಿದ್ದಾರೆ.
ಇದನ್ನೂ ಓದಿ:ಆಧುನಿಕತೆ ಬಳಸಿ ಕಲೆಗೆ ರೂಪ ನೀಡಿದ ಕಲಾಕಾರರು;ಬನಹಟ್ಟಿಯಲ್ಲಿ ವೈವಿದ್ಯಮಯ ಕಾಮಣ್ಣನ ಮೂರ್ತಿಗಳು
ನಂತರ ಪೆಟ್ರೋಲ್ ಬೆಲೆ ಏರಿಕೆಯಾದ ಮೇಲೆ ಅವರಿಗೆ ಕುದುರೆಯೇ ವರವಾಯಿತಂತೆ. ಗಾಡಿಗೆ ಪೆಟ್ರೋಲ್ ಹಾಕಿಸುವ ಬದಲು ಅರಾಮಾಗಿ ಕುದುರೆ ಏರಿ ಓಡಾಡುತ್ತೇನೆ ಎಂದಿದ್ದಾರೆ ಯೂಸುಫ್. ಆದರೆ ಮೂಕಪ್ರಾಣಿಗಳನ್ನು ಈ ರೀತಿ ಬಳಸಿಕೊಳ್ಳುತ್ತಿರುವುದು ತಪ್ಪು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.
#WATCH Maharashtra | Aurangabad’s Shaikh Yusuf commutes to work on his horse ‘Jigar’. ” I bought it during lockdown. My bike wasn’t functioning, petrol prices had gone up & public transport wasn’t plying. which is when I bought this horse for Rs 40,000 to commute,” he said (14.3) pic.twitter.com/ae3xvK57qf
— ANI (@ANI) March 14, 2022
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.