US: ಭಾರತ, ಚೀನಾ, ಬ್ರೆಜಿಲ್‌ ಮೇಲೆ ಟ್ರಂಪ್‌ ಹೆಚ್ಚುವರಿ ಸುಂಕ ಬೆದರಿಕೆ

ಅಮೆರಿಕಕ್ಕೆ ಹಾನಿ ಮಾಡುವ ದೇಶಗಳ ಮೇಲೆ ಹೆಚ್ಚು ಸುಂಕ ವಿಧಿಸುವುದು ಪಕ್ಕಾ

Team Udayavani, Jan 29, 2025, 6:08 AM IST

Trump threatens additional tariffs on India, China, Brazil

ವಾಷಿಂಗ್ಟನ್‌: ಭಾರತ, ಚೀನಾ, ಬ್ರೆಜಿಲ್‌ಗ‌ಳು ಅಮೆರಿಕದ ಸರಕುಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿವೆ. ಇದರಿಂದ ಅಮೆರಿಕಕ್ಕೆ ಹಾನಿಯಾಗುತ್ತಿದ್ದು, ಇವುಗಳ ಮೇಲೆ ಅಮೆರಿಕ ಹೆಚ್ಚಿನ ಸುಂಕ ವಿಧಿಸಲಿದೆ ಎಂದು ಡೊನಾಲ್ಡ್‌ ಟ್ರಂಪ್‌ ಮಂಗಳವಾರ ಹೇಳಿದ್ದಾರೆ.

“ಅಮೆರಿಕಕ್ಕೆ ಹಾನಿ ಮಾಡುವ ಹೊರದೇಶ ಮತ್ತು ಹೊರಗಿನ ಜನರಿಗೆ ನಾವು ಹೆಚ್ಚು ತೆರಿಗೆ ವಿಧಿಸುತ್ತೇವೆ. ನಮಗೆ ಅದು ಹಾನಿ ಎನಿಸುತ್ತದೆ. ಮೂಲಭೂತವಾಗಿ ಆ ದೇಶಗಳು ಅವರಿಗೆ ಒಳ್ಳೆಯದು ಮಾಡಿಕೊಳ್ಳುತ್ತಿರುತ್ತಾರೆ. ಚೀನಾ ನಮ್ಮ ವಸ್ತುಗಳ ಮೇಲೆ ಪ್ರಚಂಡ ತೆರಿಗೆಗಳನ್ನು ವಿಧಿಸುತ್ತಿದೆ. ಭಾರತ ಮತ್ತು ಬ್ರೆಜಿಲ್‌ ಸಹ ಇದೇ ದಾರಿಯನ್ನು ಅನುಸರಿಸುತ್ತಿವೆ. ಇನ್ಮುಂದೆ ಹೀಗಾಗಲು ಬಿಡುವುದಿಲ್ಲ. ನಮಗೆ ಅಮೆರಿಕವೇ ಮೊದಲು’ ಎಂದು ರಿಪಬ್ಲಿಕನ್ನರನ್ನುದ್ದೇಶಿ ಮಾತನಾಡುವ ಸಮಯದಲ್ಲಿ ಅವರು ಹೇಳಿದರು.

ಹಿಂದೆಂದಿಗಿಂತಲೂ ಅಮೆರಿಕವನ್ನು ಶ್ರೀಮಂತಗೊಳಿಸಲು ಇದು ಸಕಾಲ. ನಮ್ಮ ಬೊಕ್ಕಸಕ್ಕೆ ಹಣ ಬರಲಿದೆ. ಅಮೆರಿಕ ಮತ್ತೆ ಶ್ರೀಮಂತವಾಗಲಿದೆ ಎಂದು ಅವರು ಹೇಳಿದರು. ಭಾರತವನ್ನು ಒಳಗೊಂಡ ಬ್ರಿಕ್ಸ್‌ ರಾಷ್ಟ್ರಗಳ ಮೇಲೆ ಶೇ.100ರಷ್ಟು ತೆರಿಗೆ ವಿಧಿಸುವುದಾಗಿ ಈ ಹಿಂದೆಯೇ ಟ್ರಂಪ್‌ ಬೆದರಿಕೆ ಒಡ್ಡಿದ್ದರು.

ಶೇ.100ರಷ್ಟು ಸುಂಕ ವಿಧಿಸುವೆ ಎಂದಿದ್ದರು

ಬ್ರಿಕ್ಸ್‌ ರಾಷ್ಟ್ರಗಳು ಡಾಲರ್‌ಗೆ ಬದಲಿಗೆ ಪ್ರತ್ಯೇಕ ಕರೆನ್ಸಿ ಬಳಸಲು ಆರಂಭಿಸಿದರು. ಶೇ.100ರಷ್ಟು ಸುಂಕ ವಿಧಿಸುವುದಾಗಿಯೂ ಡೊನಾಲ್ಡ್‌ಟ್ರಂಪ್‌ ಎಚ್ಚರಿಸಿದ್ದರು. ಅಲ್ಲದೇ, ಅಧಿಕಾರ ಸ್ವೀಕರಿಸುತ್ತಿದ್ದಂತೆ ಈ ಮಾತನ್ನು ಮತ್ತೆ ಪುನರುಚ್ಚಾರ ಮಾಡಿದ್ದರು. ಇದೀಗ ನೇರವಾಗಿಯೇ ಭಾರತದ ಹೆಸರನ್ನು ಉಲ್ಲೇಖೀಸಿದ್ದಾರೆ.  ಒಂದು ವೇಳೆ, ಸುಂಕವನ್ನು ತಪ್ಪಿಸಿಕೊಳ್ಳಬೇಕು ಎಂದರೆ ಈ ರಾಷ್ಟ್ರಗಳು ಅಮೆರಿಕದಲ್ಲೇ ತಮ್ಮ ಉತ್ಪಾದನಾ ಘಟಕಗಳನ್ನು ಆರಂಭಿಸಬೇಕು. ಔಷಧೀಯ ಕಂಪನಿಗಳು, ಸೆಮಿಕಂಡಕ್ಟರ್‌ ಮತ್ತು ಉಕ್ಕು ಸಂಬಂಧಿ ಕಂಪನಿಗಳು ಅಮೆರಿಕದಲ್ಲಿ ಉತ್ಪಾದನಾ ಘಟಕಗಳನ್ನು ಆರಂಭಿಸಲು ಪ್ರೋತ್ಸಾಹಿಸಲಾಗುವುದು ಎಂದೂ ಹೇಳಿದ್ದರು.

ಆದಾಯ ತೆರಿಗೆ ರದ್ದು ಮಾಡಲು ಟ್ರಂಪ್‌ ಚಿಂತನೆ

ವಾಷಿಂಗ್ಟನ್‌: ಅಮೆರಿಕದ ಜನರ ಆದಾಯವನ್ನು ಹೆಚ್ಚು ಮಾಡುವ ಉದ್ದೇಶದಿಂದ ಆದಾಯ ತೆರಿಗೆಯನ್ನು ರದ್ದು ಮಾಡಲು ಡೊನಾಲ್ಡ್‌ ಟ್ರಂಪ್‌ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಈ ನಿರ್ಧಾರದಿಂದ ಅಮೆರಿಕ ಮತ್ತೂಮ್ಮೆ ಶ್ರೀಮಂತಗೊಳ್ಳುತ್ತದೆ ಎಂದು ಅವರು ಹೇಳಿದರು. ಇದಕ್ಕಾಗಿ ನಾವು ಅಮೆರಿಕದ ಜನರ ಮೇಲೆ ತೆರಿಗೆ ವಿಧಿಸುವ ಬದಲು ವಿದೇಶಗಳ ಮೇಲಷ್ಟೇ ತೆರಿಗೆ ವಿಧಿಸಬೇಕು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

ವನಿತಾ ಪ್ರೀಮಿಯರ್‌ ಲೀಗ್‌: ದಾಖಲೆ ಚೇಸಿಂಗ್‌; ಆರ್‌ಸಿಬಿ ಜಯ

WPL 2025: ವನಿತಾ ಪ್ರೀಮಿಯರ್‌ ಲೀಗ್‌: ದಾಖಲೆ ಚೇಸಿಂಗ್‌; ಆರ್‌ಸಿಬಿ ಜಯ

Mangaluru ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 12 ಮಂದಿ ಬಂಧನ

Mangaluru ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 12 ಮಂದಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Illegal money case: ಆಪ್‌ ನಾಯಕನ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಕೇಂದ್ರ ಮನವಿ

Illegal money case: ಆಪ್‌ ನಾಯಕನ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಕೇಂದ್ರ ಮನವಿ

Supreme Court: ನಿಯಮ ಉಲ್ಲಂಘಿಸಿದ ಈಶಾ ವಿರುದ್ಧ ಅರ್ಜಿ ವಿಳಂಬ: ತ.ನಾಡಿಗೆ ಸುಪ್ರೀಂ ತರಾಟೆ

Supreme Court: ನಿಯಮ ಉಲ್ಲಂಘಿಸಿದ ಈಶಾ ವಿರುದ್ಧ ಅರ್ಜಿ ವಿಳಂಬ: ತ.ನಾಡಿಗೆ ಸುಪ್ರೀಂ ತರಾಟೆ

Maharashtra: ಮತ್ತೆ ಇಬ್ಬರಿಗೆ ಜಿಬಿಎಸ್‌: ಪ್ರಕರಣ 205ಕ್ಕೇರಿಕೆ

Maharashtra: ಮತ್ತೆ ಇಬ್ಬರಿಗೆ ಜಿಬಿಎಸ್‌: ಪ್ರಕರಣ 205ಕ್ಕೇರಿಕೆ

Supreme Court : ಪಕ್ಷಗಳು ಆರ್‌ಟಿಐ ವ್ಯಾಪ್ತಿಗೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

Supreme Court : ಪಕ್ಷಗಳು ಆರ್‌ಟಿಐ ವ್ಯಾಪ್ತಿಗೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

Manipur: ರಾಷ್ಟ್ರಪತಿ ಆಳ್ವಿಕೆಗೆ ಕುಕಿ ಸ್ವಾಗತ,ಮೈತೇಯಿ ವಿರೋಧ

Manipur: ರಾಷ್ಟ್ರಪತಿ ಆಳ್ವಿಕೆಗೆ ಕುಕಿ ಸ್ವಾಗತ,ಮೈತೇಯಿ ವಿರೋಧ

MUST WATCH

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Modi-Trump ಮೆಗಾ ಡೀಲ್‌; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.