![basavaraj rayareddy](https://www.udayavani.com/wp-content/uploads/2024/07/rayareddy-415x229.jpg)
TSPSC ಪೇಪರ್ ಲೀಕ್ ; ಬಿಡುಗಡೆಯಾದ ಬಳಿಕ ಕಿಡಿ ಕಾರಿದ ಬಂಡಿ ಸಂಜಯ್
30 ಲಕ್ಷ ವಿದ್ಯಾರ್ಥಿಗಳ ಜೀವನ... ಸಿಎಂ ಪುತ್ರನೇ ಮುಖ್ಯ ಕಾರಣ...
Team Udayavani, Apr 7, 2023, 7:55 PM IST
![1-sadsdsad](https://www.udayavani.com/wp-content/uploads/2023/04/1-sadsdsad-2-620x386.jpg)
ಕರೀಂನಗರ: ಎಸ್ಎಸ್ಸಿ ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ವಾಟ್ಸ್ಆ್ಯಪ್ನಲ್ಲಿ ಪ್ರಸಾರ ಮಾಡಿದ ಪ್ರಕರಣದಲ್ಲಿ ಹನಮಕೊಂಡ ನ್ಯಾಯಾಲಯ ಜಾಮೀನು ನೀಡಿದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕರೀಂನಗರ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಶುಕ್ರವಾರ ಬೆಳಗ್ಗೆ ಕರೀಂನಗರದ ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಬಿಡುಗಡೆಯಾದ ಬಳಿಕ ಮಾತನಾಡಿದ ಬಂಡಿ ಸಂಜಯ್, ತೆಲಂಗಾಣದಲ್ಲಿ TSPSC ಪೇಪರ್ ಲೀಕ್ ಆದ ನಂತರ ಸುಮಾರು 30 ಲಕ್ಷ ವಿದ್ಯಾರ್ಥಿಗಳ ಜೀವನ ನಾಶವಾಗಿದ್ದು, ಇದಕ್ಕೆ ಸಿಎಂ ಪುತ್ರನೇ ಮುಖ್ಯ ಕಾರಣ ಎಂದು ಕಿಡಿ ಕಾರಿದ್ದಾರೆ.
30 ಲಕ್ಷ ವಿದ್ಯಾರ್ಥಿಗಳ ಜೀವನ ಹಾಳು ಮಾಡಿದ ಸಿಎಂ ಪುತ್ರನನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು.ವಿದ್ಯಾರ್ಥಿಗಳಿಗೆ ತಲಾ ಒಂದು ಲಕ್ಷ ರೂಪಾಯಿ ನೀಡಬೇಕು. ನಾವು ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸುತ್ತೇವೆ ಎಂದರು.
ಈ ವಿಚಾರವನ್ನು ದಿಕ್ಕು ತಪ್ಪಿಸಲು ಸಿಎಂ ಚಂದ್ರಶೇಖರ್ ಪೇಪರ್ ಲೀಕ್ ಹೆಸರಿನಲ್ಲಿ ಷಡ್ಯಂತ್ರ ಮಾಡುತ್ತಿದ್ದಾರೆ. ಹಿಂದಿ ಪತ್ರಿಕೆಯನ್ನು ಯಾರು ಲೀಕ್ ಮಾಡುತ್ತಾರೆ? ಹಿಂದಿ ಪತ್ರಿಕೆಗಿಂತ ಮೊದಲು ತೆಲುಗು ಪೇಪರ್ ಸೋರಿಕೆಯಾಗಿದೆ, ಅದರ ಬಗ್ಗೆ ಯಾವುದೇ ತನಿಖೆ ಇಲ್ಲ. ಕೇಂದ್ರದೊಳಗೆ ಮೊಬೈಲ್ ತೆಗೆದುಕೊಂಡು ಹೋದವರು ಯಾರು, ಇನ್ವಿಜಿಲೇಟರ್ ಏನು ಮಾಡುತ್ತಿದ್ದಾರೆ, ಸ್ಕ್ವಾಡ್ ಏನಾಯಿತು, ಪೊಲೀಸರು ಎಲ್ಲಿದ್ದಾರೆ? ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
![basavaraj rayareddy](https://www.udayavani.com/wp-content/uploads/2024/07/rayareddy-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ](https://www.udayavani.com/wp-content/uploads/2024/07/mumbai-150x89.jpg)
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
![NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ](https://www.udayavani.com/wp-content/uploads/2024/07/NEET-1-150x87.jpg)
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
MUST WATCH
ಹೊಸ ಸೇರ್ಪಡೆ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
![ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್](https://www.udayavani.com/wp-content/uploads/2024/07/virat-150x83.jpg)
Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್
![rohit sharma](https://www.udayavani.com/wp-content/uploads/2024/07/rohit-150x83.jpg)
Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-150x90.jpg)
Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…
![ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!](https://www.udayavani.com/wp-content/uploads/2024/07/10-150x90.jpg)
ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.