Guruvayur Shri Krishna Temple; ಇನ್ನು ಕೃಷ್ಣನಿಗೆ ತುಳಸಿ ನಿಷೇಧ
Team Udayavani, Oct 28, 2024, 1:37 AM IST
ತಿರುವನಂತಪುರ: ಕೇರಳದ ಪ್ರಖ್ಯಾತ ಗುರುವಾಯೂರು ದೇವಸ್ಥಾನದಲ್ಲಿ ಶ್ರೀಕೃಷ್ಣನಿಗೆ ಪ್ರಿಯವಾದ “ತುಳಸಿ’ ಸಮರ್ಪಿಸುವುದನ್ನೇ ನಿಷೇಧಿಸಲಾಗಿದೆ. ಭಕ್ತರು ತರುವ ತುಳಸಿ ಯಲ್ಲಿ ಅತಿಯಾದ ಕೀಟನಾಶಕ ಇದ್ದು, ದೇಗುಲದ ಸಿಬಂದಿಗೆ ಅಲರ್ಜಿ-ತುರಿಕೆಯಂಥ ಸಮಸ್ಯೆಗಳಾಗುತ್ತಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ. ಬಹುತೇಕ ಭಕ್ತರು ಅಂಗಡಿಗಳಿಂದ ತುಳಸಿ ತರುತ್ತಾರೆ. ವ್ಯಾಪಾರಸ್ಥರು ತುಳಸಿ ಹಾಳಾಗದಂತೆ ರಕ್ಷಿಸಲು ಹೆಚ್ಚಿನ ಕೀಟನಾಶಕ ಸಿಂಪಡಿಸಿರುತ್ತಾರೆ. ಹೀಗಾಗಿ ತುಳಸಿ ನಿಷೇಧಿಸಲಾಗಿದೆ ದೇಗುಲಕ್ಕೆ ಅಗತ್ಯವಿರುವಷ್ಟು ಕೀಟನಾಶಕ ಸಿಂಪಡಿಸದಿರುವ ತುಳಸಿ ಖರೀದಿಗೆ ವ್ಯವಸ್ಥೆ ಮಾಡಲಾಗಿದೆಯೆಂದು ದೇಗುಲ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.