ರಾಹುಲ್ ಬಾಬರ್ ಭಕ್ತ, ಖಿಲ್ಜಿ ಸಂಬಂಧಿ; ಬಿಜೆಪಿ ಮುಖಂಡ GVL ಟ್ವೀಟ್!
Team Udayavani, Dec 6, 2017, 11:56 AM IST
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಇಂದಿಗೆ (ಡಿ.6) 25 ವರ್ಷಗಳು ತುಂಬಿವೆ. ಏತನ್ಮಧ್ಯೆ ಅಯೋಧ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ವಕ್ತಾ ರ ಜಿವಿಎಲ್ ನರಸಿಂಹ ರಾವ್ ಬುಧವಾರ ವಿವಾದಿತ ಟ್ವೀಟ್ ಮಾಡಿದ್ದಾರೆ.
ರಾವ್ ಅವರ ಟ್ವೀಟ್ ನಲ್ಲೇನಿದೆ?
“ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲು ವಿರೋಧಿಸುವ ಸಲುವಾಗಿಯೇ ರಾಹುಲ್ ಗಾಂಧಿ ಅವರು ಓವೈಸಿ ಹಾಗೂ ಗಿಲಾನಿ ಜತೆ ಕೈಜೋಡಿಸಿದ್ದಾರೆ. ರಾಹುಲ್ ಗಾಂಧಿ ನಿಜಕ್ಕೂ ಬಾಬರ್ ಭಕ್ತ ಹಾಗೂ ಅಲ್ಲಾವುದ್ದೀನ್ ಖಿಲ್ಜಿಯ ರಕ್ತ ಸಂಬಂಧಿ ಆಗಿದ್ದಾರೆ! ಬಾಬರ್ ರಾಮಮಂದಿರವನ್ನು ಧ್ವಂಸಗೊಳಿಸಿದ, ಅದೇ ರೀತಿ ಅಲ್ಲಾವುದ್ದೀನ್ ಖಿಲ್ಜಿ ಸೋಮನಾಥ್ ದೇವಾಲಯವನ್ನು ಲೂಟಿ ಹೊಡೆದಿದ್ದ. ಹೀಗಾಗಿ ನೆಹರು ವಂಶ ಇಬ್ಬರೂ ಆಕ್ರಮಣಕಾರಿಗಳ ಪಕ್ಷವಾಗಿದೆ ಎಂದು ಟೀಕಿಸಿದ್ದಾರೆ.
ಮತ್ತೊಂದೆಡೆ ಜಿವಿಎಲ್ ನರಸಿಂಹ ರಾವ್ ಅವರ ಟ್ವೀಟ್ ಗೆ ಟ್ವೀಗರು ಭಾರತೀಯ ಜನತಾ ಪಾರ್ಟಿಯ ಇಬ್ಬಗೆ ನೀತಿಯನ್ನೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.