![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 2, 2018, 5:00 PM IST
ನವಾಡಾ, ಬಿಹಾರ : 2016ರಲ್ಲಿ ಭೂ ವಿವಾದಕ್ಕೆ ಸಂಬಂಧಿಸಿ ತಮ್ಮ ತಂದೆಯನ್ನು ಕೊಂದಿದ್ದ ಇಬ್ಬರು ಸಹೋದರರಿಗೆ ಇಲ್ಲಿನ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ.
ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ರುದ್ರ ಪ್ರಕಾಶ್ ಮಿಶ್ರಾ ಅವರು ಆರೋಪಿಗಳಾದ ಧನೇಶ್ವರ ಯಾದವ್ ಮತ್ತು ಕುಲದೀಪ್ ಯಾದವ್ ಅವರು ತಮ್ಮ ತಂದೆಯನ್ನು ಕೊಂದ ಅಪರಾಧಿಗಳೆಂದು ಘೋಷಿಸಿ ಜೀವಾವಧಿ ಜೈಲು ಶಿಕ್ಷೆ ವಿಧಿಸಿದರು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಮೊಹಮ್ಮದ್ ಶಂಸುದ್ದೀನ್ ಖಾನ್ ತಿಳಿಸಿದರು.
ನ್ಯಾಯಾಧೀಶರು ಇಬ್ಬರೂ ಅಪರಾಧಿಗಳಿಗೆ ತಲಾ 15,000 ರೂ. ದಂಡ ವಿಧಿಸಿದರು. ಧನೇಶ್ವರ್ ಮತ್ತು ಕುಲದೀಪ್ ಅವರು 2016ರ ಮಾಚ್ರ 3ರಂದು 70ರ ಹರೆಯದ ತಮ್ಮ ತಂದೆಯನ್ನು ಕೊಡಲಿ ಎಂದು ಕಡಿದು ಸಾಯಿಸಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.