![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 4, 2023, 9:58 AM IST
ಚೆನ್ನೈ: ಗೂಳಿ ದಾಳಿಗೆ ಕರ್ತವ್ಯನಿರತ ಪೊಲೀಸ್ ಪೇದೆ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿರುವುದು ವರದಿಯಾಗಿದೆ.
ಕಲ್ಲೂರು ಗ್ರಾಮದಲ್ಲಿ ಅರಿಯನಾಯಕಿ ಅಮ್ಮನ್ ದೇವಸ್ಥಾನದ ಮಂಜುವಿರಾಟ್ಟು ಉತ್ಸವದಲ್ಲಿ ಈ ದುರಂತ ಘಟನೆ ನಡೆದಿದೆ.
ಗೂಳಿ ದಾಳಿಯಿಂದ ಗಾಯಗೊಂಡಿದ್ದ ಸುಬ್ರಮಣಿಯನ್ ಎಂಬ ವ್ಯಕ್ತಿಯನ್ನು ಪೊಲೀಸ್ ಪೇದೆಯಾದ ನವನೀಧ ಕೃಷ್ಣನ್ ಸಹಾಯ ಮಾಡಲು ತೆರಳಿದ್ದ ವೇಳೆ ಗೂಳಿ ಬಂದು ಅವರ ಮೇಲೆ ದಾಳಿ ಮಾಡಿದೆ.
ಇದನ್ನೂ ಓದಿ: ಬೊಲೆರೋ– ಟ್ರಕ್ ಭೀಕರ ಅಪಘಾತ: ಒಂದೇ ಕುಟುಂಬದ 10 ಮಂದಿ ದುರಂತ ಅಂತ್ಯ
ದಾಳಿಯಿಂದ ಗಂಭೀರ ಗಾಯಗೊಂಡ ಮೀಮಿಸಾಲ್ ಪೊಲೀಸ್ ಠಾಣೆಯ ನವನೀಧ ಕೃಷ್ಣನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಗೂಳಿಯ ದಾಳಿಯಿಂದ ಗಾಯಗೊಂಡಿದ್ದ ಸುಬ್ರಮಣಿಯನ್ ಕೂಡ ಮೃತಪಟ್ಟಿದ್ದಾರೆ.
ಪುದುಕೊಟ್ಟೈ, ಶಿವಗಂಗೈ, ಮಧುರೈ, ದಿಂಡಿಗಲ್ ಮತ್ತು ತಿರುಚ್ಚಿಯ ಸುಮಾರು 400 ಗೂಳಿಗಳು ಮಂಜುವಿರಾಟ್ಟು ಉತ್ಸವದಲ್ಲಿ ಭಾಗಿಯಾಗಿದ್ದವು. ಸುಮಾರು 6 ಸಾವಿರಕ್ಕೂ ಹೆಚ್ಚಿನ ಜನರು ನೆರವೇರಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.