![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 12, 2022, 8:46 PM IST
ಡೆಹ್ರಾಡೂನ್: ಭಾರತ ಮತ್ತು ಚೀನ ಗಡಿಯ ಸಮೀಪವಿರುವ, ಅರುಣಾಚಲ ರಾಜ್ಯದ ವ್ಯಾಪ್ತಿಗೆ ಬರುವ ಥಾಕ್ಲಾ ಪೋಸ್ಟ್ನಲ್ಲಿ ಗಡಿ ಕಾಯುತ್ತಿದ್ದ ಪ್ರಕಾಶ್ ಸಿಂಗ್ ರಾಣಾ ಎಂಬ ಯೋಧ 15 ದಿನಗಳಿಂದ ನಾಪತ್ತೆಯಾಗಿದ್ದಾರೆಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ಉತ್ತರಾಖಂಡ ಜಿಲ್ಲೆಯ ರುದ್ರಪ್ರಯಾಗ ಜಿಲ್ಲೆಯ ಉಖೀಮತ್ ಎಂಬ ಊರಿನವರಾದ ಅವರು, 7ನೇ ಗರ್ವಾ ರೈಫಲ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಅರುಣಾಚಲ ಪ್ರದೇಶದ ಮೂಲಕ ಹಾದು ಹೋಗುವ ಭಾರತ- ಚೀನ ಗಡಿಯ ಸಮೀಪವಿರುವ ಥಾಕ್ಲಾ ಪೋಸ್ಟ್ನಲ್ಲಿ ಕಾವಲಿಗೆ ನಿಯೋಜಿಸಲಾಗಿತ್ತು. ಮೇ 29ರಿಂದ ಅವರು ಹಾಗೂ ಅವರ ಜೊತೆಯಲ್ಲಿದ್ದ ಮತ್ತೊಬ್ಬ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆಂದು ಹೇಳಲಾಗಿದೆ.
ಈ ನಡುವೆ, ಉತ್ತರಾಖಾಂಡದ ಸಾಹಸ್ಪುರ್ ಶಾಸಕ ಸಹದೇವ್ ಸಿಂಗ್ ಪುಂದಿರ್ ಅವರು, ಯೋಧ ಪ್ರಕಾಶ್ ಅವರ ಮನೆಗೆ ತೆರಳಿ ಧೈರ್ಯ ಹೇಳಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.