![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 17, 2017, 3:21 PM IST
ಕೋರ್ಬಾ : ಛತ್ತೀಸ್ಗಢದ ಜಂಜ್ಗೀರ್ – ಚಂಪಾ ಚಿಲ್ಲೆಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 16 ಮತ್ತು 18ರ ಹರೆಯದ ಇಬ್ಬರು ಹುಡುಗರು ಮೃತಪಟ್ಟ ಘಟನೆ ವರದಿಯಾಗಿದೆ.
ಇದೇ ಘಟನೆಯಲ್ಲಿ 14ರ ಹರೆಯದ ಮತ್ತೋರ್ವ ಹುಡುಗ ತೀವ್ರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮರ್ಕಮ್ಗೊಡಿ ಗ್ರಾಮದಲ್ಲಿ ಈ ಮೂವರೂ ಹುಡುಗರು ತಮ್ಮ ಪಶುಗಳನ್ನು ಮೇಯಿಸಿಲು ಹೊಲಕ್ಕೆ ಒಯ್ದಿದ್ದರು. ಮಳೆ ಸುರಿಯಲು ಆರಂಭಗೊಂಡಂತೆಯೇ ಇವರು ಮರದ ಕೆಳಗೆ ಆಶ್ರಯ ಪಡೆದರು.
ಆಗ ಇದ್ದಕ್ಕಿದ್ದಂತೆಯೇ ಸಿಡಿಲು ಹೊಡೆದು ಬಾಲಕರು ಗಾಯಗೊಂಡರು. ಗ್ರಾಮಸ್ಥರು ಅವರನ್ನು ಒಡನೆಯೇ ಆಸ್ಪತ್ರೆಗೆ ಸಾಗಿಸಿದರು. ಆದರೆ ಅಷ್ಟರೊಳಗಾಗಿ ಇಬ್ಬರು ಬಾಲಕರು ತೀರಿಕೊಂಡಿದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.