![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 25, 2018, 9:40 AM IST
ಪಣಜಿ: ಗೋವಾದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಬಗ್ಗೆ ಸ್ಪಷ್ಟವಾಗಿ ನಿರಾಕರಿಸಿರುವ ಬಿಜೆಪಿ, ಸಂಪುಟದಲ್ಲಿ ಪ್ರಮುಖ 2 ಬದಲಾವಣೆ ಮಾಡಿದೆ. ಬಿಜೆಪಿ ನಾಯಕರಾದ ಫ್ರಾನ್ಸಿಸ್ ಡಿ’ಸೋಜ ಮತ್ತು ಪಾಂಡುರಂಗ ಮದಕೈಕರ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅವರಿಬ್ಬರೂ ಕ್ರಮವಾಗಿ ಅಮೆರಿಕ ಮತ್ತು ಮುಂಬೈನ ಆಸ್ಪತ್ರೆಗಳಲ್ಲಿ ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿ’ಸೋಜಾ ನಗರಾಭಿವೃದ್ಧಿ ಸಚಿವರಾಗಿದ್ದರೆ, ಮದಕೈಕರ್ ಇಂಧನ ಸಚಿವರಾಗಿದ್ದರು.
ಅವರ ಸ್ಥಾನಕ್ಕೆ ಬಿಜೆಪಿ ಶಾಸಕ ಮಿಲಿಂದ್ ನಾಯ್ಕ, ನಿಲೇಶ್ ಕಬ್ರಾಲ್ರನ್ನು ನೇಮಕ ಮಾಡಲಾಗಿದೆ. ಮಾಧ್ಯಮಗಳ ಜತೆಗೆ ಫೋನ್ನಲ್ಲಿ ಪ್ರತಿಕ್ರಿಯಿಸಿದ ಫ್ರಾನ್ಸಿಸ್ ಡಿ’ಸೋಜ, ’20 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೆ. ಅದಕ್ಕಾಗಿ ಸಿಕ್ಕಿದ ಗೌರವ ಇದು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.