ಕೊಯಮತ್ತೂರು ಸ್ಫೋಟ ಪ್ರಕರಣ: ಮತ್ತಿಬ್ಬರ ಸೆರೆ
Team Udayavani, Dec 29, 2022, 12:37 AM IST
ಚೆನ್ನೈ: ಕೊಯಮತ್ತೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಮತ್ತಿಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿದೆ.
ಶೇಖ್ ಹಿದಾಯತುಲ್ಲಾ ಮತ್ತು ಸನೋಫರ್ ಅಲಿ ಬಂಧಿತ ಆರೋಪಿಗಳು. ಇವರಿ ಬ್ಬರು ಸಹಿತ ಪ್ರಕರಣದಲ್ಲಿ ಇದುವರೆಗೂ ಒಟ್ಟು 11 ಮಂದಿಯನ್ನು ಎನ್ಐಎ ಬಂಧಿಸಿದೆ.
2022ರ ಫೆಬ್ರವರಿಯಲ್ಲಿ ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಕಾಡಿನ ಅಸನೂರ್ ಮತ್ತು ಕದಂಬೂರ್ ಪ್ರದೇಶದಲ್ಲಿ ಆರೋಪಿ ಗಳೆಲ್ಲ ಸಭೆ ಸೇರಿ ಭಯೋತ್ಪಾದನೆ ಕೃತ್ಯ ಕೈಗೊಳ್ಳುವ ನಿಟ್ಟಿನಲ್ಲಿ ಪಿತೂರಿ ನಡೆಸಿದ್ದರು. ಕೊಯಮತ್ತೂರಿನ ಕೊಟ್ಟೈ ಈಶ್ವರನ್ ದೇವದಾ§ನದ ಸಮೀಪ ಅ. 23ರಂದು ಕಾರಿನ ಒಳಗಿದ್ದ ಎಲ್ಪಿಜಿ ಸಿಲಿಂಡರ್ ಸ್ಫೋಟಿಸಿ, ಆರೋಪಿ ಜಮೇಶ ಮುಬಿನ್(25) ಮೃತಪಟ್ಟಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.