![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 25, 2017, 6:50 AM IST
ಮುಂಬೈ: ಪೊಲೀಸರ ವಶದಲ್ಲಿರುವ ಇಕ್ಬಾಲ್ ಕಸ್ಕರ್ ತನ್ನ ಸೋದರ ದಾವೂದ್ ಇಬ್ರಾಹಿಂ ಕುರಿತು ದಿನಕ್ಕೊಂದು ವಿಚಾರವನ್ನು ಬಹಿರಂಗಪಡಿಸುತ್ತಿದ್ದಾನೆ.
2011ರಲ್ಲಿ ತನ್ನ ಮೇಲೆ ದಾಳಿಯಾದಾಗ ದಾವೂದ್ ನನಗೆ ಕರೆ ಮಾಡಿ ಮಾತಾಡಿದ್ದ. ಹೆಚ್ಚು ಕುಡಿಯಬೇಡ, ಆದಷ್ಟು ಜಾಗರೂಕನಾಗಿರು ಎಂದು ಸಲಹೆ ನೀಡಿದ್ದ ಎಂದು ಕಸ್ಕರ್ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ.
ಇದೇ ವೇಳೆ, ದಾವೂದ್ ಪತ್ನಿ ಕಳೆದ ವರ್ಷ ಮುಂಬೈಗೆ ಬಂದಿದ್ದ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಆಕೆ ಬಂದು ಹೋಗುವವರೆಗೂ ಕೇಂದ್ರ, ರಾಜ್ಯ ಸರ್ಕಾರಗಳು, ಭದ್ರತಾ ಸಂಸ್ಥೆಗಳು ನಿದ್ರಿಸುತ್ತಿದ್ದವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.