ಬನ್ನಿ, ನಾವೆಲ್ಲರೂ ಚುನಾವಣೆ ಎದುರಿಸೋಣ: ಶಿಂಧೆ ಬಣ, ಬಿಜೆಪಿಗೆ ಉದ್ಧವ್‌ ಠಾಕ್ರೆ ಸವಾಲು


Team Udayavani, May 13, 2023, 7:30 AM IST

ಬನ್ನಿ, ನಾವೆಲ್ಲರೂ ಚುನಾವಣೆ ಎದುರಿಸೋಣ: ಶಿಂಧೆ ಬಣ, ಬಿಜೆಪಿಗೆ ಉದ್ಧವ್‌ ಠಾಕ್ರೆ ಸವಾಲು

ಮುಂಬಯಿ: “ಬನ್ನಿ, ನಾವೆಲ್ಲರೂ ಸೇರಿ ಮಹಾರಾಷ್ಟ್ರದಲ್ಲಿ ಜತೆಯಾಗಿ ವಿಧಾನಸಭೆ ಚುನಾವಣೆ ಎದುರಿಸೋಣ’- ಹೀಗೆಂದು ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಿಜೆಪಿಗೆ ಮತ್ತು ಸಿಎಂ ಏಕನಾಥ ಶಿಂಧೆ ಬಣದ ಶಾಸಕರಿಗೆ ಸವಾಲು ಹಾಕಿದ್ದಾರೆ.

ಮುಂಬಯಿಯಲ್ಲಿ ಶುಕ್ರವಾರ ಮಾತ ನಾಡಿದ ಅವರು, “ವಿಶ್ವಾಸಮತವನ್ನು ಎದುರಿಸದೆ ರಾಜೀನಾಮೆ ನೀಡಿದ್ದೇನೆ. ಅದೇ ರೀತಿ ಮುಖ್ಯಮಂತ್ರಿ ಏಕನಾಥ ಶಿಂಧೆ ಸರಕಾರ ವನ್ನು ವಿಸರ್ಜಿಸಿ ಚುನಾವಣೆ ಘೋಷಣೆ ಮಾಡಲಿ. ನಾವೆ ಲ್ಲರೂ ಒಟ್ಟಾಗಿ ಜನರ ಮುಂ ದೆ ನಿಂತು ಹೊಸತಾಗಿ ಜನಾ ದೇಶ ಪಡೆದು ಕೊಳ್ಳೋಣ’ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಏಕನಾಥ ಶಿಂಧೆ ಸಹಿತ 16 ಶಾಸಕರನ್ನು ಅನರ್ಹಗೊಳಿ ಸುವ ಬಗ್ಗೆ ವಿಧಾನಸಭೆಯ ಸ್ಪೀಕರ್‌ ಅತ್ಯಂತ ತ್ವರಿತವಾಗಿ ನಿರ್ಧಾರ ಕೈಗೊ ಳ್ಳಬೇಕು. ವಿಳಂಬ ಮಾಡಿದರೆ ಅವರ ವಿರುದ್ಧ ಮತ್ತೂಮ್ಮೆ ಸುಪ್ರೀಂಕೋರ್ಟ್‌ ನಲ್ಲಿ ದಾವೆ ಹೂಡುತ್ತೇವೆ. ಸದ್ಯ 16 ಮಂದಿ ಶಾಸಕರಿಗೆ ನೀಡಲಾಗಿರುವ ಜೀವದಾನ ಕೇವಲ ತಾತ್ಕಾಲಿಕ ಎಂದಿ ದ್ದಾರೆ. ವಿಶ್ವಾಸಮತಕ್ಕೆ ಮೊದಲೇ ಉದ್ಧ ವ್‌ ಠಾಕ್ರೆ ನೇತೃತ್ವದ ಸರಕಾರ ರಾಜೀ ನಾಮೆ ನೀಡಿದ್ದರಿಂದ ಅದನ್ನು ಪುನಃಸ್ಥಾಪಿಸಲು ಸಾಧ್ಯವಾಗದು ಎಂದ ಸುಪ್ರೀಂಕೋರ್ಟ್‌ ಕೋರ್ಟ್‌ ತೀರ್ಮಾ ನಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಪಾಲರು ನಡೆದುಕೊಂಡು ರೀತಿ ಯಿಂದಾಗಿ ಹೀಗಾಗಿದೆ ಎಂದರು. ಸದ್ಯ ಅಧಿಕಾರದಲ್ಲಿ ಇರುವ ಸರಕಾರ ಅನೈ ತಿಕವಾದದ್ದು ಎಂದು ಟೀಕಿಸಿದರು.

ಒತ್ತಡ ಸಲ್ಲದು: ಶಾಸಕರನ್ನು ಅನರ್ಹತೆಗೊಳಿಸುವ ವಿಚಾ ರದಲ್ಲಿ ಸ್ಪೀಕರ್‌ ಮೇಲೆ ಒತ್ತಡ ಹೇರುವುದು ಸಲ್ಲದು. ಅದು ನಮ್ಮ ಮುಕ್ತ ಮತ್ತು ನ್ಯಾಯ ಸಮ್ಮತವಾಗಿರುವ ಕಾನೂನು ವ್ಯವಸ್ಥೆಯಲ್ಲಿ ಇಲ್ಲವೆಂದು ನಾಗಪುರದಲ್ಲಿ ಮಾತನಾಡಿದ ಡಿಸಿಎಂ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ. ಸ್ಪೀಕರ್‌ ರಾಹುಲ್‌ ನರ್ವೇಕರ್‌ ಸೂಕ್ತ ಸಂದರ್ಭದಲ್ಲಿ ಅನರ್ಹತೆಯ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಕ್ರಮ ಕೈಗೊಳ್ಳಬಹುದಿತ್ತು: ಸ್ಪೀಕರ್‌ ಆಗಿದ್ದ ನಾನಾ ಪಟೋಲೆ ರಾಜೀನಾಮೆ ಬಳಿಕ ಉದ್ಧವ್‌ ವಿರುದ್ಧ ಬಂಡಾಯವೆದ್ದ 16 ಶಾಸಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುತ್ತಿದ್ದರೆ ಅವರನ್ನು ಅನರ್ಹ ಗೊಳಿಸಹುದಿತ್ತು ಎಂದು ಎನ್‌ಸಿಪಿ ಮುಖಂಡ ಅಜಿತ್‌ ಪವಾರ್‌ ಹೇಳಿ ದ್ದಾರೆ. ಸಿಎಂ ಆಗಿದ್ದ ಉದ್ಧವ್‌ ಠಾಕ್ರೆ ಜತೆಗೆ ಚರ್ಚೆ ನಡೆಸದೆ ಪಟೋಲೆ ರಾಜೀ ನಾಮೆ ನೀಡಿದ್ದರು. ಅವರು ಇರುತ್ತಿದ್ದರೆ, ಪರಿಸ್ಥಿತಿ ನಿಭಾಯಿಸ ಬಹುದಾಗಿತ್ತು ಎಂದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.