![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Mar 13, 2019, 12:30 AM IST
ಹೊಸದಿಲ್ಲಿ: ಅನಿಯಂತ್ರಿತ ಠೇವಣಿ ವಲಯದ ಮೇಲೆ ಕಠಿನ ನಿಯಮ ಜಾರಿಗೊಳಿಸಿರುವ ಕೇಂದ್ರ ಸರಕಾರ, ಬಿಲ್ಡರ್ಗಳು, ಚಿನ್ನಾಭರಣ ವ್ಯಾಪಾರಿಗಳು ಹಾಗೂ ಇತರ ಸಂಸ್ಥೆಗಳಿಂದ ಹೈ-ರಿಸ್ಕ್ ಠೇವಣಿ ಸಂಗ್ರಹದ ಯೋಜನೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ತಮ್ಮಲ್ಲಿ ಹಣ ಹೂಡಿದರೆ ಆಕರ್ಷಕ ಬಡ್ಡಿ ನೀಡುವ ಆಮಿಷಗಳನ್ನು ತೋರಿಸಿ ಸಾರ್ವಜನಿಕರಿಂದ ಹಣ ಠೇವಣಿ ಸಂಗ್ರಹಿಸುವ ಈ ಸಂಸ್ಥೆಗಳು, ಆ ಹಣವನ್ನು ತಮ್ಮ ಅಗತ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತವೆ. 2ನೇ ದರ್ಜೆ ಹಾಗೂ 3ನೇ ದರ್ಜೆಯ ನಗರಗಳಲ್ಲಿ ಇದು ಸರ್ವೇ ಸಾಮಾನ್ಯ ಸಂಗತಿಯಾಗಿದೆ ಎಂದು ಸರಕಾರ ತಿಳಿಸಿದೆ. ಫೆ. 21ರಂದೇ ಅನಿಯಂತ್ರಿತ ಠೇವಣಿ ಯೋಜನೆಗಳನ್ನು ನಿಷೇಧಿಸುವ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡಿತ್ತು. ಇಂಥ ಯೋಜನೆಗಳು ಸೆಬಿಯ ನಿಯಮಗಳನ್ನು ಉಲ್ಲಂ ಸುತ್ತವೆ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.