
ಉನ್ನಾವೋ ರೇಪ್ : ಬಿಜೆಪಿ ಶಾಸಕ ಸೆಂಗರ್ ವೈ ಕೆಟಗರಿ ಭದ್ರತೆ ರದ್ದು
Team Udayavani, Apr 20, 2018, 12:11 PM IST

ಹೊಸದಿಲ್ಲಿ : ಉನ್ನಾವೋ ಗ್ಯಾಂಗ್ ರೇಪ್ ಕೇಸ್ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರಿಗೆ ರಾಜ್ಯ ಸರಕಾರ ಒದಗಿಸಿದ ವೈ ಕೆಟಗರಿ ಭದ್ರತೆಯನ್ನು ಇಂದು ಶುಕ್ರವಾರ ರದ್ದು ಮಾಡಿದೆ.
ಬಿಜೆಪಿ ಶಾಸಕ ಸೆಂಗರ್ ಅವರು ಕಳೆದ ಒಂದು ವಾರದಿಂದ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ತಾನು ಅಮಾಯಕನಾಗಿದ್ದು ತನ್ನನ್ನು ಈ ಕೇಸಿನಲ್ಲಿ ಸಿಕ್ಕಿಸಿ ಹಾಕಲಾಗಿದೆ ಎಂದು ಸೆಂಗರ್ ಹೇಳಿಕೊಂಡಿದ್ದಾರೆ.
ಆದರೆ ಸೆಂಗರ್ ವಿರುದ್ಧದ ಜನಾಕ್ರೋಶ ತೀವ್ರವಾಗಿರುವುದನ್ನು ಗಮನಿಸಿ ಉತ್ತರ ಪ್ರದೇಶ ಸರಕಾರ ಅವರಿಗೆ ನೀಡಿದ್ದ ವೈ ಕೆಟಗರಿ ಭದ್ರತೆಯನ್ನು ಇಂದ ಶುಕ್ರವಾರ ರದ್ದು ಮಾಡಿತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.