![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 9, 2018, 3:31 PM IST
ಲಕ್ನೋ : ಉತ್ತರ ಪ್ರದೇಶದ ಶಾಸಕ ಮತ್ತು ಗ್ಯಾಂಗ್ಸ್ಟರ್ ಆಗಿರುವ ಮುಖ್ತಾರ್ ಅನ್ಸಾರಿ ಅವರಿಗೆ ಇಂದು ಮಂಗಳವಾರ ಹೃದಯಾಘಾತವಾದ ಕಾರಣ ಅವರನ್ನು ಒಡನೆಯೇ ಆಸ್ಪತ್ರೆಗೆ ಒಯ್ಯಲಾಯಿತು.
ಅನ್ಸಾರಿ ಅವರಿಗೆ ಹೃದಯಾಘಾತವಾದಾಗ ಅವರು ಉತ್ತರ ಪ್ರದೇಶದ ಬಂಡಾ ಜಿಲ್ಲೆಯ ಜೈಲಿನಲ್ಲಿ ಇದ್ದರು.
ಅನ್ಸಾರಿ ಅವರ ಪತ್ನಿ, ಪತಿಯನ್ನು ಕಾಣಲೆಂದು ಬಂಡಾ ಜಿಲ್ಲಾ ಬಂಧೀಖಾನೆಗೆ ತೆರಳಿದ್ದರು. ಆ ಸಂದರ್ಭದಲ್ಲೇ ಅನ್ಸಾರಿ ಅವರಿಗೆ ಹೃದಯಾಘಾತವಾಯಿತು ಎಂದು ವರದಿಗಳು ತಿಳಿಸಿವೆ.
ಒಡನೆಯೇ ಅನ್ಸಾರಿ ಮತ್ತು ಅವರ ಪತ್ನಿಯನ್ನು ಆಸ್ಪತ್ರೆಗೆ ಒಯ್ಯಲಾಯಿತು. ಅನ್ಸಾರಿ ಅವರ ದೇಹಾರೋಗ್ಯ ಗಂಭೀರವಿದೆ ಎನ್ನಲಾಗಿದೆ.
ಮುಖ್ತಾರ್ ಅನ್ಸಾರಿ ಅವರು 2015ರಿಂದ ವಿವಿಧ ಕ್ರಿಮಿನಲ್ ಸೆಕ್ಷನ್ಗಳಡಿ ಜೈಲಿನಲ್ಲಿ ಇದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.