UPSC ಬೆನ್ನಲ್ಲೇ ಎಸ್ಎಸ್ಸಿ ಆಧಾರ್ ದೃಢೀಕರಣಕ್ಕೆ ಅಸ್ತು
Team Udayavani, Sep 14, 2024, 1:08 AM IST
ಹೊಸದಿಲ್ಲಿ: ಸಿಬಂದಿ ನೇಮಕಾತಿ ಆಯೋಗವು (ಎಸ್ಎಸ್ಸಿ) ನೋಂದಣಿ, ಪರೀಕ್ಷೆ, ನೇಮಕಾತಿಯಂಥ ವಿವಿಧ ಸಂದರ್ಭಗಳಲ್ಲಿ ಅಭ್ಯರ್ಥಿಗಳ ಗುರುತು ಖಾತರಿಗೆ ಆಧಾರ್ಕಾರ್ಡ್ ಆಧರಿತ ದೃಢೀಕರಣ ನಡೆಸಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಆಧಾರ್ ದೃಢೀಕರಣದ ಮೂಲಕ ಅಭ್ಯರ್ಥಿಗಳ ಗುರುತು ಖಾತರಿಪಡಿಸಿಕೊಳ್ಳಲು ಕೇಂದ್ರ ಸಮ್ಮತಿಸಿದ ಬೆನ್ನಲ್ಲೇ ಎಸ್ಎಸ್ಸಿಗೂ ಈ ಅನುಮತಿ ನೀಡಿದೆ. ಅಭ್ಯರ್ಥಿಗಳು ಎಸ್ಎಸ್ಸಿ ನೋಂದಣಿ ಸೇರಿದಂತೆ ಅಗತ್ಯವಿರುವ ಎಲ್ಲ ಹಂತಗಳಲ್ಲಿಯೂ ಸ್ವಯಂಪ್ರೇರಿತರಾಗಿ ಇದಕ್ಕೆ ಸಹಕರಿಸಬೇಕೆಂದು ಸರಕಾರ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ
Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.