US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ


Team Udayavani, Sep 28, 2023, 11:59 PM IST

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

ಹೊಸದಿಲ್ಲಿ: ಈ ವರ್ಷದಲ್ಲಿ ಅಮೆರಿಕ ರಾಯಭಾರ ಕಚೇರಿಯು 10 ಲಕ್ಷಕ್ಕೂ ಅಧಿಕ ಭಾರತೀಯರಿಗೆ ವಲಸೆರಹಿತ ವೀಸಾ ವಿತರಿಸಿದೆ. ಭಾರತಕ್ಕೆ ಅಮೆರಿಕ ರಾಯಭಾರಿ ಎರಿಕ್‌ ಗರ್ಸೆಟ್ಟಿ ಅವರು ಸ್ವತಃ ದಂಪತಿಯೊಬ್ಬರಿಗೆ ವೀಸಾ ವಿತರಿಸುವ ಮೂಲಕ 10 ಲಕ್ಷ ವಿತರಣೆ ಗುರಿಯನ್ನು ಸಾಧಿಸಿದರು.

ಅಮೆರಿಕದ ಮಸಾಚ್ಯುಸೆಟ್ಸ್‌ ಇನ್ಸ್‌ ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯಲ್ಲಿ 2024 ರ ಮೇಯಲ್ಲಿ ನಡೆಯುವ ಪುತ್ರನ ಪದವಿ ಪ್ರಮಾಣ ಸಂದರ್ಭದಲ್ಲಿ ಹಾಜರಾಗಲು ಈ ದಂಪತಿ ತೆರಳುತ್ತಿದ್ದಾರೆ. ಡಾ| ರಂಜು ಸಿಂಗ್‌ ಅಮೆರಿಕದ ವಲಸೆರಹಿತ ವೀಸಾ ಪಡೆದ ಹತ್ತು ಲಕ್ಷನೆಯವರಾಗಿದ್ದು, ಇವರ ಪತಿ ಪುನೀತ್‌ ದರ್ಗಾನ್‌ ಇವರ ಅನಂತರ ವಲಸೆರಹಿತ ವೀಸಾ ಪಡೆದವರಾಗಿದ್ದಾರೆ.

ಪ್ರಸ್ತುತ ವಿಶ್ವದಲ್ಲೇ ಅಮೆರಿಕದ ವಲಸೆರಹಿತ ವೀಸಾ ಪಡೆದವರ ಪೈಕಿ ಶೇ.10ರಷ್ಟು ಮಂದಿ ಭಾರತೀಯರಾಗಿದ್ದಾರೆ. ಅಲ್ಲದೇ ವೀಸಾ ವಿತರಣೆ ಪೈಕಿ ಶೇ.20ರಷ್ಟು ವಿದ್ಯಾರ್ಥಿ ವೀಸಾ ಹಾಗೂ ಶೇ.65ರಷ್ಟು ಉದ್ಯೋಗ ವೀಸಾ ಆಗಿದೆ.

ಈ ಕುರಿತು ಸಂತಸ ಹಂಚಿಕೊಂಡಿರುವ ಎರಿಕ್‌ ಗರ್ಸೆಟ್ಟಿ, “ಇದು ಭಾರತಕ್ಕೆ, ಭಾರತೀಯರಿಗೆ ಮತ್ತು ಅಮೆರಿಕಕ್ಕೆ ಸಂತಸದ ವಿಷಯ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರು ವೀಸಾಗಳನ್ನು ಶೀಘ್ರ ವಿತರಿಸುವಂತೆ ಹೇಳಿದ್ದರು. ಕಠಿನ ಮತ್ತು ಚುರುಕಾದ ಕ್ರಮದಿಂದ ಈ ವರ್ಷದಲ್ಲಿ ನಾವು ಈಗಾಗಲೇ 1 ಲಕ್ಷ ವಲಸೆರಹಿತ ವೀಸಾ ವಿತರಣೆ ಗುರಿ ಮೀರಿ ಮುನ್ನುಗುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

gold 2

Pune;139 ಕೋ. ರೂ. ಮೌಲ್ಯದ ಚಿನ್ನ ವಶ; ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

gold 2

Pune;139 ಕೋ. ರೂ. ಮೌಲ್ಯದ ಚಿನ್ನ ವಶ; ಇಬ್ಬರ ಬಂಧನ

PM Modi

70+ Ayushman; ಅ. 29ರಂದು ಮೋದಿ ಚಾಲನೆ

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

gold-and-silver

Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.