US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Team Udayavani, Sep 22, 2024, 7:56 AM IST
ವಿಲ್ಮಿಂಗ್ಟನ್ (ಡೆಲವೇರ್): ಭಾರತೀಯ ಸಮುದಾಯ ಮತ್ತು ಯುನೈಟೆಡ್ ಸ್ಟೇಟ್ಸ್ ನಲ್ಲಿ ಅವರ ಸಾಧನೆಗಳನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಸಮುದಾಯವು ಯುಎಸ್ಎಯಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿದೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಹೇಳಿದರು.
ಡೆಲವೇರ್ ನ ವಿಲ್ಮಿಂಗ್ಟನ್ ನಲ್ಲಿರುವ ಹೋಟೆಲ್ ಡುಪಾಂಟ್ ಗೆ ಆಗಮಿಸಿದ ನಂತರ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡ ಪ್ರಧಾನಿ ಮೋದಿ, “ಭಾರತೀಯ ಸಮುದಾಯವು ಯುಎಸ್ಎಯಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿದೆ, ವಿವಿಧ ಕ್ಷೇತ್ರಗಳಲ್ಲಿ ಸಕಾರಾತ್ಮಕ ಪರಿಣಾಮ ಬೀರುತ್ತಿದೆ. ಅವರೊಂದಿಗೆ ಸಂವಹನ ನಡೆಸಲು ಯಾವಾಗಲೂ ಸಂತೋಷವಾಗುತ್ತದೆ” ಎಂದು ಹೇಳಿದ್ದಾರೆ.
“ಸೆಪ್ಟೆಂಬರ್ 22 ರ ಭಾನುವಾರದಂದು ಭಾರತೀಯ ಸಮಯ ಸುಮಾರು ರಾತ್ರಿ 9:30 ಕ್ಕೆ, ನಾನು ನ್ಯೂಯಾರ್ಕ್ ನಗರದಲ್ಲಿ @ModiandUS ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತೇನೆ. ನಮ್ಮ ರಾಷ್ಟ್ರಗಳನ್ನು ಸಂಪರ್ಕಿಸುವ ಬಂಧಗಳನ್ನು ಆಚರಿಸೋಣ!” ಎಂದು ಪ್ರಧಾನಿ ಹೇಳಿದರು.
The Indian community has distinguished itself in the USA, making a positive impact across diverse sectors. It’s always a delight to interact with them. At around 9:30 PM India time on Sunday, 22nd September, I will address the @ModiandUS programme in New York City. Let’s…
— Narendra Modi (@narendramodi) September 21, 2024
ಡೆಲವೇರ್ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ಮೋದಿಯವರನ್ನು ಸಂಭ್ರಮದಿಂದ ಸ್ವಾಗತಿಸಿತು. ಹೋಟೆಲ್ ನ ಹೊರಗೆ ಪ್ರಧಾನಿ ಆಗಮನಕ್ಕೆ ಸಮುದಾಯದ ಸದಸ್ಯರು ಸಿದ್ಧರಾಗುತ್ತಿದ್ದಂತೆ “ಮೋದಿ, ಮೋದಿ” ಎಂಬ ಘೋಷಣೆಗಳು ಕೂಗಿದರು.
ಪ್ರಧಾನಿ ಮೋದಿಯವರು ಅಮೆರಿಕಕ್ಕೆ ಆಗಮಿಸಿದ ಬಗ್ಗೆ ಸಂತಸ ವ್ಯಕ್ತಪಡಿಸಿದ ಭಾರತೀಯ ಸಮುದಾಯದ ಸದಸ್ಯರೊಬ್ಬರು, “ಅವರಂತೆ ತಮ್ಮ ಪ್ರಾಣವನ್ನು ನೀಡಿದ ಮತ್ತು ಭಾರತವನ್ನು ಗೌರವಿಸಿ ಮತ್ತು ಪ್ರೀತಿಸುವಂತೆ ನೋಡಿಕೊಳ್ಳುವ ಯಾವುದೇ ರಾಜಕಾರಣಿ ಇಲ್ಲ ಎಂದು ನಾನು ಭಾವಿಸುತ್ತೇನೆ. ಅವರು ದೇಶವನ್ನು ಪ್ರಪಂಚದ ಮುಂಚೂಣಿಯಲ್ಲಿ ತಂದಿದ್ದಾರೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.