Uttar Pradesh: ಹೋಟೆಲ್‌ಗ‌ಳಲ್ಲಿ ಇನ್ನು ಮಾಸ್ಕ್, ಗ್ಲೌವ್ಸ್‌ ಕಡ್ಡಾಯ!

ಮಾಲೀಕರ ಹೆಸರು, ವಿಳಾಸ ಪ್ರದರ್ಶನವೂ ಕಡ್ಡಾಯ

Team Udayavani, Sep 25, 2024, 6:44 AM IST

Uttar Pradesh: Masks, gloves mandatory in hotels!

ಲಕ್ನೋ: ಹೋಟೆಲ್‌ಗ‌ಳಲ್ಲಿ ಅಡುಗೆ ಮಾಡುವವರು ಹಾಗೂ ಅದನ್ನು ತಂದು ಬಡಿಸುವವರು ತಮ್ಮ ಕೆಲಸದ ಸಮಯದಲ್ಲಿ ಮಾಸ್ಕ್ ಹಾಗೂ ಗ್ಲೌಸ್‌ ಧರಿಸುವುದನ್ನು ಉತ್ತರ ಪ್ರದೇಶ ಸರ್ಕಾರ ಕಡ್ಡಾಯ ಮಾಡಿದೆ. ರಾಜ್ಯಾದ್ಯಂತ ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಸಂಬಂಧಿಸಿದಂತೆ ಕಠಿಣ ಕಾನೂನುಗಳನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದ್ದು, ಮಾಸ್ಕ್, ಗ್ಲೌಸ್‌ ಧರಿಸುವುದು ಮತ್ತು ಸಿಸಿಟೀವಿಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ.

ಅಲ್ಲದೇ ಹೋಟೆಲ್‌ಗ‌ಳನ್ನು ನಡೆಸುವವರು, ಮಾಲೀಕರು ಮತ್ತು ಮ್ಯಾನೇಜರ್‌ಗಳು ತಮ್ಮ ಹೆಸರುಗಳನ್ನು ಪ್ರದರ್ಶನ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಮಂಗಳವಾರ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, “ಜ್ಯೂಸು, ಮಸೂರ ಬೇಳೆ ಮತ್ತು ಬ್ರೆಡ್‌ಗಳಲ್ಲಿ ಮಾನವ ತ್ಯಾಜ್ಯವನ್ನು ಬಳಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂದು ಯೋಗಿ ಆದಿತ್ಯನಾಥ್‌ ಹೇಳಿದರು. ತಿರುಪತಿ ಲಡ್ಡುವಿನಲ್ಲಿ ಕಲಬೆರಕೆಯಾಗಿದೆ ಎಂಬ ವಿವಾದದ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಟಾಪ್ ನ್ಯೂಸ್

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

tirupatiTirupati; Even in controversy, 14 lakh laddus were sold in 4 days

Tirupati; ವಿವಾದದಲ್ಲೂ 4 ದಿನದಲ್ಲಿ ಮಾರಾಟವಾದ ಲಡ್ಡುಗಳೆಷ್ಟು ಗೊತ್ತೇ?

Committed to resolving crisis between Ukraine, Russia: PM Modi

Modi; ಉಕ್ರೇನ್‌, ರಷ್ಯಾ ನಡುವಿನ ಬಿಕ್ಕಟ್ಟು ಪರಿಹರಿಸಲು ಬದ್ಧ: ಪ್ರಧಾನಿ ಮೋದಿ

trಸಮ್ಮಾನದ ದುರಾಸೆ: ರೈಲು ಹಳಿ ತಪ್ಪಿಸಲು ಸಿಬಂದಿಯದೇ ಯತ್ನ!

Train: ಸಮ್ಮಾನದ ದುರಾಸೆ: ರೈಲು ಹಳಿ ತಪ್ಪಿಸಲು ಸಿಬಂದಿಯದೇ ಯತ್ನ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.