![BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು](https://www.udayavani.com/wp-content/uploads/2024/12/bigg-2-415x265.jpg)
Uttar Pradesh: ಅಕ್ರಮ ಮತಾಂತರ ಜಾಲ… 12 ಮಂದಿಗೆ ಜೀವಾವಧಿ ಶಿಕ್ಷೆ
Team Udayavani, Sep 12, 2024, 9:52 AM IST
![Uttar Pradesh: ಅಕ್ರಮ ಮತಾಂತರ ಜಾಲ… 12 ಮಂದಿಗೆ ಜೀವಾವಧಿ ಶಿಕ್ಷೆ](https://www.udayavani.com/wp-content/uploads/2024/09/court-5-620x350.jpg)
ಲಕ್ನೋ: 2021ರ ಅಕ್ರಮ ಧಾರ್ಮಿಕ ಮತಾಂತರ ಜಾಲ ನಡೆಸುತ್ತಿದ್ದ ಮುಸ್ಲಿಂ ಧಾರ್ಮಿಕ ಬೋಧಕ ಮೌಲಾನ ಕಲೀಮ್ ಸಿದ್ದಿಕಿ ಮತ್ತು ಇಸ್ಲಾಮಿಕ್ ದವಾ ಕೇಂದ್ರದ ಸ್ಥಾಪಕ ಮೊಹಮ್ಮದ್ ಉಮರ್ ಗೌತಮ್ ಸೇರಿದಂತೆ 12 ಮಂದಿಗೆ ಜೀವಾವಧಿ, ನಾಲ್ವರಿಗೆ 10 ವರ್ಷಗಳ ಶಿಕ್ಷೆ ವಿಧಿಸಿ ವಿಶೇಷ ಉಗ್ರ ನಿಗ್ರಹ ಕೋರ್ಟ್ ಆದೇಶಿಸಿದೆ.
ಅವರು, ಪಾಕಿಸ್ತಾನದ ಐಎಸ್ಐ ನೆರವಿನಿಂದ ಉತ್ತರಪ್ರದೇಶದ ಶ್ರವಣ ದೋಷವುಳ್ಳ ಮತ್ತು ಬಡ ಮಕ್ಕಳನ್ನು ಇಸ್ಲಾಮ್ಗೆ ಮತಾಂತರಿಸುತ್ತಿದ್ದರು. ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ಆರೋಪಿ ಉಮರ್ ಗೌತಮ್ ಆಮಿಷವೊಡ್ಡಿ ಕನಿಷ್ಠ 1000 ಜನರನ್ನು ಮತಾಂತರ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಇದನ್ನೂ ಓದಿ: Ganapati Puja: ಸಿಜೆಐ ಚಂದ್ರಚೂಡ್ ನಿವಾಸದಲ್ಲಿ ಗಣೇಶನಿಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಟಾಪ್ ನ್ಯೂಸ್
![BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು](https://www.udayavani.com/wp-content/uploads/2024/12/bigg-2-415x265.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-150x103.jpg)
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.