ಉತ್ತರ ಪ್ರದೇಶ: ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ 9 ಮಂದಿ ಪೊಲೀಸರಿಗೆ ಜೀವಾವಧಿ


Team Udayavani, Dec 21, 2022, 10:36 PM IST

court

ಇಟಾಹ್ : ಉತ್ತರ ಪ್ರದೇಶದಲ್ಲಿ ಸುಮಾರು 16 ವರ್ಷಗಳ ಹಿಂದೆ ವರದಿಯಾದ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಜಿಯಾಬಾದ್‌ನ ವಿಶೇಷ ಸಿಬಿಐ ನ್ಯಾಯಾಲಯವು ಅಂದಿನ ಪೊಲೀಸ್ ಠಾಣಾಧಿಕಾರಿ (ಎಸ್‌ಎಚ್‌ಒ) ಸೇರಿದಂತೆ 9 ಮಂದಿ ಪೊಲೀಸರನ್ನು ದೋಷಿ ಎಂದು ಮಂಗಳವಾರ ತೀರ್ಪು ನೀಡಿದೆ.

ಮಾಜಿ ಎಸ್‌ಎಚ್‌ಒ ಪವನ್ ಸಿಂಗ್, ಪಾಲ್ ಸಿಂಗ್ ತೇನ್ವಾ, ರಾಜೇಂದ್ರ ಪ್ರಸಾದ್, ಸರ್ನಾಮ್ ಸಿಂಗ್ ಮತ್ತು ಮೊಹ್ಕಮ್ ಸಿಂಗ್ ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಪ್ರತಿಯೊಬ್ಬರಿಗೂ ತಲಾ 30,000 ರೂಪಾಯಿ ದಂಡ ವಿಧಿಸಿದೆ.

ಇತರ ಆರೋಪಿಗಳಾದ ಬಲದೇವ್ ಪ್ರಸಾದ್, ಸುಮೇರ್ ಸಿಂಗ್, ಅಜಯ್ ಕುಮಾರ್ ಮತ್ತು ಅವಧೇಶ್ ರಾವತ್ ಅವರಿಗೆ ಐಪಿಸಿ ಸೆಕ್ಷನ್ 34 ರ ಅಡಿಯಲ್ಲಿ ಉದ್ದೇಶಪೂರ್ವಕವಾಗಿ ಸಾಕ್ಷ್ಯ ನಾಶಪಡಿಸಿದ ಆರೋಪದಲ್ಲಿ 5 ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ 11,000 ರೂ. ದಂಡ ವಿಧಿಸಲಾಗಿದೆ.

2006ರ ಆಗಸ್ಟ್ 18ರಂದು ಸುನೆಹ್ರಾ ಗ್ರಾಮದ ನಿವಾಸಿ ರಾಜಾರಾಂ ಎಂಬ ಬಡಗಿ ಎನ್‌ಕೌಂಟರ್‌ ಮಾಡಲಾಗಿತ್ತು. ಸಿಧ್‌ಪುರ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಆರೋಪಿ ಪೊಲೀಸರು ಆತನನ್ನು ಡಕಾಯಿತನಂತೆ ಚಿತ್ರಿಸಿ ನಕಲಿ ಎನ್‌ಕೌಂಟರ್‌ ಮಾಡಿದ್ದರು.

ರಾಜಾರಾಮ್ ಅವರ ಪತ್ನಿ ಸಂತೋಷ್ ಕುಮಾರಿ ನಂತರ ಅಲಹಾಬಾದ್ ಹೈಕೋರ್ಟ್‌ಗೆ ತೆರಳಿ ತನ್ನ ಪತಿ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು.ಜೂನ್ 1, 2007 ರಂದು ಹೈಕೋರ್ಟ್ ಈ ವಿಷಯದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿತು. ಸಿಬಿಐ ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸಿ ಎಲ್ಲಾ ಆರೋಪಿ ಪೊಲೀಸರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.