Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು; 3 ಮಂದಿಗೆ ಗಾಯ


Team Udayavani, Oct 4, 2024, 2:58 PM IST

Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು, 3 ಮಂದಿಗೆ ಗಾಯ

ಲಕ್ನೋ: ಟ್ರ್ಯಾಕ್ಟರ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶುಕ್ರವಾರ(ಅ.04)ಮುಂಜಾನೆ ನಡೆದಿದೆ.

ಮಿರ್ಜಾಪುರ–ವಾರಣಾಸಿ ಗಡಿಯಲ್ಲಿರುವ ಕಚ್ವಾ ಬಳಿ ಈ ಭೀಕರ ಅಪಘಾತ ನಡೆದಿದೆ. ಟ್ರ್ಯಾಕ್ಟರ್ ಟ್ರಾಲಿ ವಾರಣಾಸಿ ಕಡೆಗೆ 13 ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಟ್ರಕ್ ಚಾಲಕ ನಿಯಂತ್ರಣ ತಪ್ಪಿ ಹಿಂದಿನಿಂದ ಡಿಕ್ಕಿ ಹೊಡೆದಿದೆ.13 ಮಂದಿಯಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಿರ್ಜಾಪುರದ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಕುಮಾರ್ ಸಿಂಗ್ ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಚವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತಾಪ
ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಇದೊಂದು ನೋವಿನ ಘಟನೆ, ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.


ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಟೇಲ್ ಟ್ವೀಟ್ ಮಾಡಿದ್ದಾರೆ.

 

ಟಾಪ್ ನ್ಯೂಸ್

11-kukke

Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ

Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ

Scam call that her daughter is in sx racket; mother passed away hearing that

ಮಗಳು ಸೆ*ಕ್ಸ್‌ ರ್‍ಯಾಕೆಟ್‌ ನಲ್ಲಿದ್ದಾಳೆಂದು ಸ್ಕ್ಯಾಮ್ ಕರೆ;‌ ಆತಂಕದಿಂದ ಅಸುನೀಗಿದ ತಾಯಿ!

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

1-treee

Google ಜತೆ ಬೆಂಗಳೂರಿನ ಕ್ಲೀನ್‌ಮ್ಯಾಕ್ಸ್‌ ಸಹಯೋಗ: ಪವನ ವಿದ್ಯುತ್‌ ಉತ್ಪಾದನೆ

train-track

Railway; 5 ವರ್ಷದಲ್ಲಿ 200 ರೈಲು ಅಪಘಾ*ತಗಳು, 351 ಮಂದಿ ಸಾ*ವು: ವರದಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

11-kukke

Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.