Uttar Pradesh;ಬೆಂಕಿ ವದಂತಿ: ರೈಲಿನಿಂದ ಹಾರಿದ 12 ಮಂದಿಗೆ ಗಾಯ
Team Udayavani, Aug 12, 2024, 12:22 AM IST
ಹೊಸದಿಲ್ಲಿ: ಬೆಂಕಿ ಬಿದ್ದಿದೆ ಎಂದು ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದರಿಂದ ಗಾಬರಿಗೊಂಡು ಚಲಿಸುತ್ತಿದ್ದ ರೈಲಿನಿಂದ ಜಿಗಿದು 12 ಮಂದಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದ ಬಿಲಾಸ್ಪುರದಲ್ಲಿ ಈ ಘಟನೆ ನಡೆದಿದೆ. ಹೌರಾದಿಂದ ಅಮೃತಸರಕ್ಕೆ ಚಲಿಸುತ್ತಿದ್ದ ರೈಲಿನ ಕೋಚ್ನಲ್ಲಿ ಈ ಘಟನೆ ನಡೆದಿದೆ. ರೈಲಿನಲ್ಲಿ ಬೆಂಕಿ ಬಿದ್ದಿದೆ ಎಂದು ಕೆಲವರು ಬೊಬ್ಬೆ ಹಾಕಿದ್ದಾರೆ. ಈ ಸಂದರ್ಭದಲ್ಲಿ ಗಾಬರಿಗೊಂಡ ಕೆಲವರು ಚೈನ್ ಎಳೆದಿದ್ದಾರೆ. ಅದಕ್ಕೆ ಪೂರಕವಾಗಿ ರೈಲು ಚಲಿಸುತ್ತಿರುವಾಗಲೇ ಕೆಳಕ್ಕೆ ಧುಮುಕಿದ್ದರಿಂದ 12 ಮಂದಿಗೆ ಗಾಯಗಳಾಗಿವೆ. ರೈಲ್ವೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶ: ಹಳಿ ತಪ್ಪಿದ ಕಲ್ಲಿದ್ದಲು ಸಾಗಣೆ ರೈಲು
ಉತ್ತರಪ್ರದೇಶದ ಸೋನಭದ್ರದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ಹಳಿ ತಪ್ಪಿದೆ. ನಾರ್ತರ್ನ್ ಕೋಲ್ಫೀಲ್ಡ್ ಲಿಮಿ ಟೆಡ್ ಎಂಬ ಸಂಸ್ಥೆಯ ಅನ್ಪರ ಎಂಬಲ್ಲಿರುವ ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಲು ತೆಗೆದು ಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಸೋವು ನೋವು ಉಂಟಾಗಿಲ್ಲ. ಶೀಘ್ರವೇ ಹಳಿ ದುರಸ್ತಿ ಮಾಡ ಲಾಗುತ್ತದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.