ದೇವಾಲಯ ನೆಲಸಮ ಮಾಡಿದ್ದೆ ಸುರಂಗ ದುರಂತಕ್ಕೆ ಕಾರಣವಾಯ್ತಾ?: ಉತ್ತರಾಖಂಡ ಸಿಎಂ ಹೇಳಿದ್ದೇನು?


Team Udayavani, Nov 29, 2023, 9:42 AM IST

ದೇವಾಲಯ ನೆಲಸಮ ಮಾಡಿದ್ದೆ ಸುರಂಗ ಅವಘಡಕ್ಕೆ ಕಾರಣವಾಯ್ತಾ?: ಉತ್ತರಾಖಂಡ ಸಿಎಂ ಹೇಳಿದ್ದೇನು?

ಉತ್ತರಕಾಶಿ: ಸುಮಾರು ಹದಿನೇಳು ದಿನಗಳ ಹಿಂದೆ ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು ಬೀಳಲು ಅಲ್ಲಿ ನೆಲಸಮ ಗೊಳಿಸಿದ ದೇವರ ಶಾಪವೇ ಕಾರಣವಾಯಿತೇ ಎಂದು ಅಲ್ಲಿನ ಜನ ಹೇಳುತ್ತಿದ್ದಾರೆ.

ಸುರಂಗ ನಿರ್ಮಾಣದ ವೇಳೆ ಅಲ್ಲಿದ್ದ ಶಿವ ದೇವಾಲಯವನ್ನು ನೆಲಸಮಗೊಳಿಸಲಾಗಿತ್ತು ಇದಾದ ಕೆಲ ದಿನಗಳ ಬಳಿಕ ಸುರಂಗ ನಿರ್ಮಾಣ ಕಾರ್ಯ ನಡೆಯುತ್ತಿರಬೇಕಾದರೆ ಏಕಾಏಕಿ ಸುರಂಗ ಕುಸಿದು ಅಲ್ಲಿ ಕೆಲಸ ಮಾಡುತ್ತಿದ್ದ ಸುಮಾರು ನಲವತ್ತೊಂದು ಕಾರ್ಮಿಕರು ಸುರಂಗದೊಳಗೆ ಸಿಲುಕಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಅಲ್ಲಿ ಶಿವ ದೇವಾಲಯ ಇರುವುದು ಕೇವಲ ಅಲ್ಲಿಯ ಸ್ಥಳೀಯರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ.

ಈ ದುರಂತ ನಡೆದ ಬಳಿಕ ಅಲ್ಲಿನ ಸ್ಥಳೀಯರು ಹೇಳುವ ಪ್ರಕಾರ ಶಿವ ದೇವಾಲಯವನ್ನು ನೆಲಸಮ ಮಾಡಿರುವುದೇ ಈ ದುರಂತಕ್ಕೆ ಕಾರಣ ದೇವರು ಎಚ್ಚರಿಕೆಯ ರೂಪದದಲ್ಲಿ ಕಾರ್ಮಿಕರನ್ನು ಸುರಂಗದ ಒಳಗೆ ಬಂಧಿಯಾಗಿಸಿದ್ದಾರೆ ಆದರೆ ಯಾರಿಗೂ ತೊಂದರೆಯಾಗಲಿಲ್ಲ ಇದರ ಕಾರಣ ದೇವಸ್ಥಾನ ನೆಲಸಮ ಮಾಡಿರುವುದು ಹಾಗಾಗಿ ಅದೇ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡಿದರೆ ಮುಂದೆ ಈ ರೀತಿಯ ತೊಂದರೆ ಆಗಲಾರದು ಎಂದು ಸ್ಥಳೀಯರು ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ಉತ್ತರಖಂಡ ಮುಖ್ಯಮಂತ್ರಿ ಸುರಂಗ ನಿರ್ಮಾಣಡಾ ವೇಳೆ ನೆಲಸಮ ಮಾಡಲಾಗಿದ್ದ ಶಿವ ದೇವಾಲಯವನ್ನು ಮತ್ತೆ ಅದೇ ಜಾಗದಲ್ಲಿ ನಿರ್ಮಾಣ ಮಾಡುತ್ತೇವೆ ನಮ್ಮಿಂದ ತಪ್ಪಾಗಿದೆ. ಅಲ್ಲದೆ ದೇವರು ನಮಗೆ ಒಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ ಇದರಿಂದ ನಾವು ಕಲಿಯಬೇಕಾಗಿದೆ ಹಾಗಾಗಿ ಯಾವ ಸ್ಥಳದಲ್ಲಿ ಮೊದಲು ದೇವಸ್ಥಾನ ಇತ್ತೋ ಅದೇ ಜಾಗದಲ್ಲಿ ಮತ್ತೆ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಮಂಗಳವಾರ ಸುರಂಗದೊಳಗೆ ಸಿಲುಕಿದ್ದ ಕಾರ್ಮಿಕರ ರಕ್ಷಣೆ ನಡೆದ ಬಳಿಕ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುರಂಗ ಕಾರ್ಯಾಚರಣೆ ಯಶಸ್ವಿ: 41 ಕಾರ್ಮಿಕರೊಂದಿಗೆ ಮಾತನಾಡಿ ಅರೋಗ್ಯ ವಿಚಾರಿಸಿದ ಪ್ರಧಾನಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.