Uttarakhand; ಚಾರ್ಧಾಮ್ಗಳ ಹೆಸರು ದುರ್ಬಳಕೆ ತಡೆಗೆ ಕಾಯ್ದೆ
Team Udayavani, Jul 20, 2024, 12:56 AM IST
ಡೆಹ್ರಾಡೂನ್: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕೇದರಾನಾಥ ದೇಗುಲ ಮಾದರಿಯಲ್ಲಿ ನಿರ್ಮಾಣ ಮಾಡುವ ವಿಚಾರ ವಿವಾದಕ್ಕೀಡಾದ ಬೆನ್ನಲ್ಲೇ, ಉತ್ತರಾಖಂಡ ಸರಕಾರವು ಚಾರ್ಧಾಮ್ ಸೇರಿದಂತೆ ತನ್ನ ರಾಜ್ಯದ ಪ್ರಮುಖ ದೇಗುಲಗಳ ಹೆಸರು ದುರುಪಯೋಗ ಆಗದಂತೆ ತಡೆಯಲು ಕಾನೂನು ರೂಪಿಸಲು ಮುಂದಾಗಿದೆ. ಈ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಉದ್ದೇಶಿತ ಕಾನೂನಿನಲ್ಲಿ ಚಾರ್ಧಾಮ್ಗಳಾದ ಕೇದಾರನಾಥ, ಬದರೀನಾಥ, ಯಮುನೋತ್ರಿ, ಗಂಗೋತ್ರಿ ದೇಗುಲಗಳು ಹೆಸರು ಸೇರಿದಂತೆ ಉತ್ತರಾಖಂಡದ ಯಾವುದೇ ಪ್ರಮುಖ ದೇಗುಲಗಳ ಹೆಸರನ್ನು ಬೇರೆ ದೇಗುಲ ಆಡಳಿತ ಮಂಡಳಿಗಳಾಗಲಿ, ಟ್ರಸ್ಟ್ಗಳಾಗಲಿ ಬಳಸುವಂತಿಲ್ಲ ಎಂದು ನಿಯಮ ರೂಪಿಸಲಿದೆ. ಒಂದೇ ತರನಾದ ಹೆಸರುಗಳು ಭಕ್ತರಲ್ಲಿ ಗೊಂದಲ ಮೂಡಿಸುವುದರ ಜತೆಗೆ ಭಕ್ತರ ಧಾರ್ಮಿಕ ಭಾವೆನಗಳಿಗೂ ಧಕ್ಕೆ ತರುತ್ತದೆ ಎಂಬ ಕಾರಣಕ್ಕೆ ಈ ಕಾನೂನು ರೂಪಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಪುಷ್ಕರ್ ಸಿಂಗ್ ಅವರ ಕಾರ್ಯದರ್ಶಿ ಶೈಲೇಶ್ ಬಗೌಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.