![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 7, 2022, 10:45 PM IST
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಹಿಮಪಾತದಿಂದ ಅಸುನೀಗಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ಶುಕ್ರವಾರದ ಶೋಧದ ವೇಳೆ ಇನ್ನೂ ಹತ್ತು ಮೃತದೇಹಗಳು ಪತ್ತೆಯಾಗಿವೆ. ಇದೇ ವೇಳೆ, ಖ್ಯಾತ ಪರ್ವತಾರೋಹಿ ಸವಿತಾ ಕನ್ಸಾಲ್ ಸೇರಿದಂತೆ ನಾಲ್ವರ ಮೃತದೇಹಗಳನ್ನು ಅವರವರ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.
ಎವರೆಸ್ಟ್ ಮತ್ತು ಮೌಂಟ್ ಮಕಾಲು ಅನ್ನು ಹದಿನೈದು ದಿನಗಳ ಅವಧಿಯಲ್ಲಿ ಈ ವರ್ಷ ಏರಿ ದಾಖಲೆಯನ್ನು ಸವಿತಾ ಕನ್ಸಾಲ್ ಸ್ಥಾಪಿಸಿದ್ದರು. ಉತ್ತರಕಾಶಿಯಲ್ಲಿ ಇರುವ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಈ ಪ್ರಕ್ರಿಯೆ ನಡೆಸಲಾಗಿದೆ.
ಇದೇ ವೇಳೆ, ಕರ್ನಾಟಕದ ವಿಕ್ರಂ ಎಂ, ರಕ್ಷಿತ್ ಕೆ. ಅವರ ಸುಳಿವು ಇನ್ನೂ ಲಭ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.