Vacation: ಪಣಜಿ: ಸಾಲು ಸಾಲು ರಜೆ, ಪ್ರಯಾಣ; ವಿಮಾನ ದರ ದುಪ್ಪಟ್ಟು


Team Udayavani, Aug 6, 2023, 2:34 PM IST

7-panaji

ಪಣಜಿ: ರಜೆ ಅಥವಾ ದೀರ್ಘ ವಾರಾಂತ್ಯವಾಗಿರಲಿ ಅನೇಕ ಜನರು ಗೋವಾದಲ್ಲಿ ಸಮಯ ಕಳೆಯಲು ಬಯಸುತ್ತಾರೆ. ಈಗ ಸ್ವಾತಂತ್ರ್ಯ ದಿನದ ವಾರಾಂತ್ಯವು ಸಮೀಪಿಸುತ್ತಿರುವಾಗ ಗೋವಾಗೆ ವಿಮಾನ ಟಿಕೆಟ್‍ಗಳ ಬೆಲೆ ಸಾಮಾನ್ಯ ಬೆಲೆಗೆ ಹೋಲಿಸಿದರೆ ಐದು ಪಟ್ಟು ಹೆಚ್ಚಾಗಿದೆ.

ನೀವು ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಲು ಬಯಸಿದರೆ ಟಿಕೆಟ್‍ಗಾಗಿ ಸುಮಾರು 9,800 ರೂ.ಗಳನ್ನು ಖರ್ಚು ಮಾಡಲು ನೀವು ಸಿದ್ಧರಾಗಿರಬೇಕು. 2,200 ರೂಪಾಯಿ ವೆಚ್ಚವಾಗುತ್ತಿದ್ದ ಪ್ರವಾಸಕ್ಕೆ ನೀವು ಈಗ 9,800 ರೂಪಾಯಿಗಳನ್ನು ತೆರಬೇಕಾಗಲಿದೆ.

ಬೆಂಗಳೂರಿನಿಂದ ಗೋವಾ ಮಾತ್ರವಲ್ಲದೆ ಇತರ ಸ್ಥಳಗಳಿಂದಲೂ ಗೋವಾಕ್ಕೆ ಬರಬೇಕಾದರೆ ಆಗಸ್ಟ್ 11 ರಂದು ಪುಣೆಯಿಂದ ಬರುವ ವಿಮಾನ ಟಿಕೆಟ್ ದರವು ಸಾಮಾನ್ಯ ಬೆಲೆ 4,500 ರೂ.ಗಳಿಂದ 13,300 ರೂ.ಗೆ ಏರಿಕೆಯಾಗಿದೆ.

ಆಗಸ್ಟ್ 15 ರ ಶನಿವಾರ ಮತ್ತು ಭಾನುವಾರದಂದು ಸಾರ್ವಜನಿಕ ರಜೆ ಇರುವುದರಿಂದ ಮಂಗಳವಾರ ಕೊನೆಗೊಳ್ಳುವ ಐದು ದಿನಗಳ ರಜೆಗಾಗಿ ಕಚೇರಿ ನೌಕರರು ಸೋಮವಾರ ಒಂದು ದಿನ ಹೆಚ್ಚು ರಜೆ ತೆಗೆದುಕೊಂಡರೆ ಐದು ದಿನಗಳ ದೀರ್ಘ ಕಾಲದ ರಜೆ ಲಭಿಸುತ್ತದೆ.

ಇದರಿಂದಾಗಿ ಹಲವು ಮಾರ್ಗಗಳಲ್ಲಿ ವಿಮಾನ ದರ ದುಪ್ಪಟ್ಟಾಗಿದೆ. ಈ ಹಿಂದೆ ಚೆನ್ನೈನಿಂದ ಗೋವಾಕ್ಕೆ ಪ್ರಯಾಣಿಸಲು ಪ್ರಯಾಣಿಕರಿಗೆ 4,000 ರೂ., ಆದರೆ ಆಗಸ್ಟ್ 11 ರಿಂದ ಈ ದರವು 9,500 ರೂ. ರಿಟರ್ನ್ ಟಿಕೆಟ್‍ಗಳು ಇನ್ನಷ್ಟು ದುಬಾರಿಯಾಗಿವೆ ಮತ್ತು ಚೆನ್ನೈಗೆ ಹಿಂತಿರುಗಲು ನಿಮಗೆ 9,200 ಪಾವತಿಸಬೇಕಾಗಲಿದೆ.

ದೆಹಲಿಯಿಂದ ವಿಮಾನಯಾನ ಮಾಡುವವರು ಪ್ರತಿ ಟಿಕೆಟ್‍ಗೆ 4,600 ರೂಪಾಯಿಯಿಂದ ಸದ್ಯ  9,500 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಆಗಸ್ಟ್ 15 ರಂದು ದೆಹಲಿಗೆ ಹಿಂದಿರುಗುವ ದರವೂ 11 ಸಾವಿರ ರೂ.ಗೆ ಏರಿಕೆಯಾಗಿದೆ. ಹೈದರಾಬಾದ್‍ನಿಂದ ಪ್ರಯಾಣಿಸುವವರ ಸ್ಥಿತಿಯೂ ಇದೇ ಆಗಿದೆ. ಈ ಹಿಂದೆ 3,700 ರೂಪಾಯಿ ಇದ್ದ ಟಿಕೆಟ್‍ಗೆ ಈಗ 7,750 ರೂ. ತೆರಬೇಕಾಗಲಿದೆ.

ಇದೀಗ ಮುಂಬಯಿ-ಗೋವಾ ವಿಮಾನ ದರ 5,800 ರೂ.ಗೆ ತಲುಪಿದೆ. ಈ ಹಿಂದೆ ಮುಂಬೈ-ಗೋವಾ ಪ್ರಯಾಣಕ್ಕೆ ಸರಾಸರಿ 2.600 ರೂ ಇತ್ತು. ಇದಲ್ಲದೆ, ಮುಂಬೈನಿಂದ ಗೋವಾಕ್ಕೆ ಬಸ್ ಪ್ರಯಾಣವು ಸಾಮಾನ್ಯ ವಿಮಾನ ದರಕ್ಕಿಂತ ಹೆಚ್ಚು ದುಬಾರಿಯಾಗಿದೆ. ಆಗಸ್ಟ್ 11 ರಿಂದ್ ಸ್ಲೀಪರ್ ಎಸಿ ಸೀಟ್‍ಗಳಿಗೆ 4,000 ರೂ ಗಳಷ್ಟು ಏರಿಕೆಯಾಗಿದೆ.

ಟಾಪ್ ನ್ಯೂಸ್

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.