Modi ಪದಗ್ರಹಣ ಕಾರ್ಯಕ್ರಮಕ್ಕೆ ವಂದೇ ಭಾರತ್ ಲೋಕೋ ಪೈಲಟ್ ಐಶ್ವರ್ಯ ಮೆನನ್ ಗೆ ಆಹ್ವಾನ


Team Udayavani, Jun 8, 2024, 9:59 AM IST

Vande Bharat loco pilot Aishwarya Menon invited to Modi Oath Ceremony

ಹೊಸದಿಲ್ಲಿ: ಭಾನುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ನೂತನ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 8,000 ವಿಶೇಷ ಅತಿಥಿಗಳಲ್ಲಿ ದಕ್ಷಿಣ ರೈಲ್ವೇಯ ಚೆನ್ನೈ ವಿಭಾಗದ ಹಿರಿಯ ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಎಸ್ ಮೆನನ್ ಕೂಡ ಇರಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ವಂದೇ ಭಾರತ್ ರೈಲುಗಳಲ್ಲಿ ಕೆಲಸ ಮಾಡುತ್ತಿರುವ ಶ್ರೀಮತಿ ಮೆನನ್ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಜನ ಶತಾಬ್ದಿಯಂತಹ ವಿವಿಧ ರೈಲುಗಳನ್ನು ಪ್ರಾಯೋಗಿಕವಾಗಿ 2 ಲಕ್ಷಕ್ಕೂ ಹೆಚ್ಚು ಫುಟ್‌ಪ್ಲೇಟ್ ಗಂಟೆಗಳನ್ನು ಪೂರ್ಣಗೊಳಿಸಿದ್ದಾರೆ.

ಅವರು ಚೆನ್ನೈ- ವಿಜಯವಾಡ, ಚೆನ್ನೈ – ಕೊಯಮ್ಮತ್ತೂರು ವಂದೇ ಭಾರತ್ ಎಕ್ಸ್ ಪ್ರೆಸ್ ಗಳು ಆರಂಭವಾಗಿದ್ದರಿಂದ ಅದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರವಿವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಅವರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಐಶ್ವರ್ಯ ಮೆನನ್ ಭಾಗಿಯಾಗಲಿದ್ದಾರೆ.

ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಭಾಗಿ

ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಕೂಡಾ ಪ್ರಮಾಣ ವಹಚ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್-ಸೋಲಾಪುರದಿಂದ ವಂದೇ ಭಾರತ್ ರೈಲನ್ನು ಪೈಲಟ್ ಮಾಡುತ್ತಿರುವ ಸುರೇಖಾ ಯಾದವ್, ಸಮಾರಂಭಕ್ಕೆ ಆಹ್ವಾನಿಸಲಾದ ಹತ್ತು ಲೋಕೋ ಪೈಲಟ್‌ ಗಳಲ್ಲಿ ಸೇರಿದ್ದಾರೆ ಎಂದು ವರದಿಯಾಗಿದೆ.

ಅವರು 1988ರಲ್ಲಿ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಖ್ಯಾತಿಗೆ ಭಾಜರಾದರು. ಅವರು ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ನ ಮೊದಲ ಮಹಿಳಾ ಲೋಕೋ ಪೈಲಟ್ ಕೂಡಾ ಹೌದು.

ನೈರ್ಮಲ್ಯ ಕಾರ್ಯಕರ್ತರು, ತೃತೀಯ ಲಿಂಗಿಗಳು ಮತ್ತು ಸೆಂಟ್ರಲ್ ವಿಸ್ಟಾ ಯೋಜನೆಯಲ್ಲಿ ಕೆಲಸ ಮಾಡಿದ ಕಾರ್ಮಿಕರು ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ

1-aaaa

Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.