![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 29, 2019, 7:11 PM IST
ಪಟ್ನಾ : ವಂದೇ ಮಾತರಂ ಹೇಳದವರಿಗೆ ದೇಶ ಎಂದೂ ಕ್ಷಮಿಸುವುದಿಲ್ಲ ಎಂದು ಬಿಹಾರದಲ್ಲಿನ ತನ್ನ ಚುನಾವಣಾ ರಾಲಿ ಭಾಷಣದಲ್ಲಿ ಹೇಳಿದ್ದ ಬಿಜೆಪಿಯ ಗಿರಿರಾಜ್ ಸಿಂಗ್ ಗೆ 24 ತಾಸುಗಳ ಒಳಗೆ ಉತ್ತರಿಸುವಂತೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ.
ವಂದೇ ಮಾತರಂ ಮಾತ್ರವಲ್ಲದೆ ಗಿರಿರಾಜ್ ಸಿಂಗ್ ಅವರು ದಫನ ಭೂಮಿಯ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೂ ಉತ್ತರಿಸುವಂತೆ ಚುನಾವಣಾ ಆಯೋಗ ನೊಟೀಸಿನಲ್ಲಿ ಅಪ್ಪಣೆ ಕೊಡಿಸಿದೆ.
ಗಿರಿರಾಜ್ ಸಿಂಗ್ ಮುಸ್ಲಿಮರ ವಿರುದ್ದದ ವಿವಾದಾತ್ಮಕ ಹೇಳಿಕೆಗಳ ಮೂಲಕ ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಬೇಗುಸರಾಯ್ ಜಿಲ್ಲಾಡಳಿತೆ ಕೂಡ ಇದಕ್ಕೆ ಮೊದಲು ಅವರ ವಿರುದ್ಧ ಕೇಸ್ ಬುಕ್ ಮಾಡಿಕೊಂಡಿತ್ತು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.