![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 22, 2022, 12:32 AM IST
ಜೈಪುರ : ಮುಂದಿನ ವರ್ಷ ರಾಜಸ್ಥಾನದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರನ್ನೇ ಕೈಬಿಡಲಿದೆಯಾ ಎನ್ನುವ ಅನುಮಾನ ಶುರುವಾಗಿದೆ. ಅದಕ್ಕೆ ಕಾರಣ ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಕೊಟ್ಟಿರುವ ಹೇಳಿಕೆ.
ಜೈಪುರದಲ್ಲಿ ಪಕ್ಷದ 3 ದಿನಗಳ ಚುನಾವಣ ಕಾರ್ಯತಂತ್ರ ಸಭೆಯಲ್ಲಿ ಮಾತನಾಡಿರುವ ಅವರು, “ಚುನಾವಣೆಗೆ ಕೆಲವು ಬಾರಿ ನಾಯಕತ್ವವನ್ನು ಘೋಷಿಸಲಾಗುತ್ತದೆ, ಇನ್ನು ಕೆಲವು ಬಾರಿ ಘೋಷಿಸುವುದಿಲ್ಲ. ಮುಂಬರುವ ಚುನಾವಣೆಯನ್ನು ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎದುರಿಸಲಿದೆ.
2017ರಲ್ಲಿ ಉತ್ತರ ಪ್ರದೇಶವು ಯೋಗಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿರಲಿಲ್ಲ. ಆದರೆ ಬಿಜೆಪಿ ಗೆದ್ದಿತ್ತು. ಪಕ್ಷ ಹೊಸ ತಲೆಮಾರಿನ ನಾಯಕತ್ವಕ್ಕೆ ಹೊಣೆ ನೀಡಲು ಬಯಸುತ್ತದೆ’ ಎಂದಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ವಸುಂಧರಾ ಅವರ ಬದಲು ಬೇರೆ ಅಭ್ಯರ್ಥಿಯನ್ನು ಘೋಷಣೆ ಮಾಡಬಹುದು ಎಂಬ ಸುಳಿವು ಬಿಟ್ಟುಕೊಟ್ಟಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ: ಪ್ರಮೋದ್ ಮಧ್ವರಾಜ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.