ಇಂದು ಉಪರಾಷ್ಟ್ರಪತಿ ಚುನಾವಣೆ; ಧನ್ಕರ್‌ ಉಪರಾಷ್ಟ್ರಪತಿ? ಸಂಜೆಯೇ ಫ‌ಲಿತಾಂಶ ಪ್ರಕಟ


Team Udayavani, Aug 6, 2022, 7:05 AM IST

ಇಂದು ಉಪರಾಷ್ಟ್ರಪತಿ ಚುನಾವಣೆ; ಧನ್ಕರ್‌ ಉಪರಾಷ್ಟ್ರಪತಿ? ಸಂಜೆಯೇ ಫ‌ಲಿತಾಂಶ ಪ್ರಕಟ

ನವದೆಹಲಿ: ಇದೇ 11ಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಅವಧಿ ಅಂತ್ಯವಾಗಲಿದ್ದು, ಇದಕ್ಕಾಗಿ ಶನಿವಾರ ಚುನಾವಣೆ ನಡೆಯಲಿದೆ.

ಈಗಿರುವ ಅಂಕಿ ಸಂಖ್ಯೆಗಳನ್ನು ನೋಡುವುದಾದರೆ, ಎನ್‌ಡಿಎ ಅಭ್ಯರ್ಥಿ ಜಗದೀಪ್‌ ಧನ್ಕರ್‌ ಅವರೇ ಗೆಲುವು ಸಾಧಿಸಲಿದ್ದಾರೆ ಎಂದೇ ಹೇಳಲಾಗುತ್ತಿದೆ. ಅಂದ ಹಾಗೆ ಸಂಜೆಯೇ ಫ‌ಲಿತಾಂಶ ಹೊರಬೀಳಲಿದ್ದು, ಗೆಲ್ಲುವ ಅಭ್ಯರ್ಥಿ 11ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಎನ್‌ಡಿಎಯಿಂದ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್‌ ಧನ್ಕರ್‌ ಮತ್ತು ಪ್ರತಿಪಕ್ಷಗಳ ಕಡೆಯಿಂದ ಕಾಂಗ್ರೆಸ್‌ ನಾಯಕಿ ಮತ್ತು ಕರ್ನಾಟಕ ಮಾರ್ಗರೇಟ್‌ ಆಳ್ವಾ ಅವರು ಸ್ಪರ್ಧಿಸಿದ್ದಾರೆ. ಈ ಚುನಾವಣೆಯಲ್ಲಿ ಕೇವಲ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಮಾತ್ರ ಮತ ಹಾಕುವುದರಿಂದ ಇಲ್ಲಿ ಧನ್ಕರ್‌ ಅವರಿಗೆ ಗೆಲುವು ನಿಶ್ಚಿತ. ಏಕೆಂದರೆ, ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಎನ್‌ಡಿಎ ಹೆಚ್ಚು ಸ್ಥಾನ ಹೊಂದಿದೆ.

ವಿಚಿತ್ರವೆಂದರೆ, ಲೋಕಸಭೆಯಲ್ಲಿ 36 ಸಂಸದರನ್ನು ಹೊಂದಿರುವ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಪಕ್ಷ, ಚುನಾವಣಾ ಪ್ರಕ್ರಿಯೆಯಿಂದಲೇ ಹೊರಗುಳಿದಿದೆ. ಆಮ್‌ ಆದ್ಮಿ ಪಾರ್ಟಿ ಮತ್ತು ಜೆಎಂಎಂ ಪ್ರತಿಪಕ್ಷ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದರೂ, ಗೆಲುವಿಗೆ ಬೇಕಾದ ಮತಗಳಿಲ್ಲ.

ಅಂದರೆ, ಲೋಕಸಭೆ ಮತ್ತು ರಾಜ್ಯಸಭೆಗಳನ್ನು ಸೇರಿಸಿ ಒಟ್ಟಾರೆಯಾಗಿ 788 ಮತಗಳಿವೆ. ಎನ್‌ಡಿಎ ಎರಡನ್ನೂ ಸೇರಿಸಿದರೆ 510 ಮತಗಳನ್ನು ಹೊಂದಿದೆ. ಪ್ರತಿಪಕ್ಷಗಳ ಬಳಿ ಸುಮಾರು 200 ಮತಗಳಿವೆ. ಆದರೆ, ಅಧ್ಯಕ್ಷೀಯ ಚುನಾವಣೆಯಲ್ಲಿ ಬಹಳಷ್ಟು ಅಡ್ಡಮತಗಳಾಗಿದ್ದು, ಇಲ್ಲೂ ಅದೇ ಮುಂದುವರಿದರೆ ಪ್ರತಿಪಕ್ಷಗಳ ಅಭ್ಯರ್ಥಿಯ ಮತಗಳ ಸಂಖ್ಯೆ ಕಡಿಮೆಯಾಗುತ್ತದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.