Video: ವಾಹನ ಚಾಲನೆ ವೇಳೆ ಸೆಲ್ಫಿ; ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ 5 ಮಂದಿ ಸಾವು


Team Udayavani, Oct 24, 2023, 4:34 PM IST

Video: ವಾಹನ ಚಾಲನೆ ವೇಳೆ ಸೆಲ್ಫಿ; ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ 5 ಮಂದಿ ಸಾವು

ರಾಂಚಿ:  ಕಾರೊಂದು ಸೇತುವೆಯಿಂದ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರಂತ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ (ಅ.24 ರಂದು) ನಡೆದಿದೆ.

ದಿಯೋಘರ್‌ನ ಶರತ್‌ನಲ್ಲಿರುವ ಅಸನ್ಸೋಲ್ ಸಂಕುಲ್ ಗ್ರಾಮದಿಂದ ಗಿರಿದಿಹ್ ಕಡೆಗೆ ಎಸ್‌ ಯುವಿ ಕಾರು ಬರುತ್ತಿತ್ತು. ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕುಟುಂಬದ ಸದಸ್ಯರೊಬ್ಬರು ವಾಹನವನ್ನು ಚಲಾಯಿಸಲು ಮುಂದಾಗಿದ್ದಾರೆ. ವಾಹನ ಚಲಾಯಿಸುವ ವೇಳೆ ಕುಟುಂಬದ ಸದಸ್ಯರು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Leo ಪ್ರಚಾರಕ್ಕೆ ತೆರಳಿದ್ದ ವೇಳೆ ನೂಕು ನುಗ್ಗಲು: ಲೋಕೇಶ್ ಕನಕರಾಜ್ ಕಾಲಿಗೆ ಗಾಯ

ಸೆಲ್ಫಿ ತೆಗೆದುಕೊಳ್ಳುವ ವೇಳೆ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಬ್ಯಾರೇಜ್‌ ಗೆ ಬಿದ್ದಿದೆ. ಪರಿಣಾಮ ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿದ್ದು, ಚಾಲಕ ಗಾಯಗೊಂಡಿದ್ದಾನೆ ಎಂದು ಎಸ್‌ಪಿ ಅಜಿತ್ ಪೀಟರ್ ಡಂಗ್ಡಂಗ್ ಪಿಟಿಐಗೆ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Fake-docu

Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?

DK-police

Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

Rain-Agri

Udupi: ಉಭಯ ಜಿಲ್ಲೆಯಲ್ಲಿ ದಿಢೀರ್‌ ಮಳೆ: ರೈತರಲ್ಲಿ ಹೆಚ್ಚಿದ ಆತಂಕ

Kudroli-sanjay-dutt

Mangaluru: ದಸರಾ ಸಂಭ್ರಮ: ಇಂದು ವೈಭವದ ಬೃಹತ್‌ ಶೋಭಾಯಾತ್ರೆ

1-horoscope

Daily Horoscope: ಆಪತ್ತುಗಳಿಂದ ವಿಮೋಚನೆ, ಮನೋಬಲ ವರ್ಧನೆಗೆ ಆಪ್ತರ ಸಹಾಯ

Malpe

Navarathri Holiday: ಸರಣಿ ರಜೆ: ಮಲ್ಪೆ ಬೀಚ್‌, ಸೈಂಟ್‌ಮೇರೀಸ್‌ನಲ್ಲಿ ಜನಸಾಗರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

PM Modi

RSS; ಶತಮಾನದ ಸಂಭ್ರಮ: ಸದಸ್ಯರಿಗೆ ಮೋದಿ ಶುಭಾಶಯ

1-asss-bg

NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!

Haryana: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ 7 ಮಂದಿ ಸಾವು

Haryana: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ 7 ಮಂದಿ ಸಾವು

BSF: ಪಾಕ್‌ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್; ಹೆರಾಯಿನ್‌ ವಶಕ್ಕೆ

BSF: ಪಾಕ್‌ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್; ಹೆರಾಯಿನ್‌ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Fake-docu

Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?

DK-police

Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ

15

Women’s T20 World Cup: ಭಾರತಕ್ಕಿಂದು ಆಸೀಸ್‌ವಿರುದ್ಧ ನಿರ್ಣಾಯಕ ಪಂದ್ಯ

Rain-Agri

Udupi: ಉಭಯ ಜಿಲ್ಲೆಯಲ್ಲಿ ದಿಢೀರ್‌ ಮಳೆ: ರೈತರಲ್ಲಿ ಹೆಚ್ಚಿದ ಆತಂಕ

Kudroli-sanjay-dutt

Mangaluru: ದಸರಾ ಸಂಭ್ರಮ: ಇಂದು ವೈಭವದ ಬೃಹತ್‌ ಶೋಭಾಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.