Pune ಬಸ್ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
Team Udayavani, Sep 10, 2024, 6:24 PM IST
ಮುಂಬಯಿ: ಪುಣೆ-ಸತಾರಾ ಹೆದ್ದಾರಿಯಲ್ಲಿ ಹವಾನಿಯಂತ್ರಿತ ಬಸ್ ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಸಂಭವಿಸಿದೆ.
ಅದೃಷ್ಟವಶಾತ್ 30 ಪ್ರಯಾಣಿಕರು ಅನಾಹುತದಿಂದ ಪಾರಾಗಿದ್ದಾರೆ. ರಾಜ್ಯ ಸಾರಿಗೆಯ ಶಿವಶಾಹಿ ಬಸ್ ಸ್ವರ್ಗಾಟ್ ಸಾಂಗ್ಲಿ ಮಾರ್ಗದ ಸತಾರಾ ನಗರದ ವಧೆಫಾಟಾ ಬಳಿ ಈ ಘಟನೆ ನಡೆದಿದೆ.
ಎಸಿ ಬಸ್ನಲ್ಲಿ ಇಬ್ಬರು ಸಿಬ್ಬಂದಿ ಹೊರತುಪಡಿಸಿ 30 ಪ್ರಯಾಣಿಕರಿದ್ದರು ಎಂದು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಂಎಸ್ಆರ್ಟಿಸಿ) ವಕ್ತಾರರು ತಿಳಿಸಿದ್ದಾರೆ. ಬಸ್ಸಿನ ಎಡಭಾಗದ ಹಿಂಭಾಗ ಟಾಯರ್ ಒಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದರು.
ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ. ಬೆಂಕಿ ಅವಘಡದಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಬೆಂಕಿಗಾಹುತಿಯಿಂದ ಬಸ್ಗೆ ಸುಮಾರು 25 ಲಕ್ಷ ರೂ.ಹಾನಿಯಾಗಿದೆ.ಎಂಎಸ್ಆರ್ಟಿಸಿ 15,000 ಕ್ಕೂ ಹೆಚ್ಚು ಎಸಿ ಮತ್ತು ನಾನ್ ಎಸಿ ಬಸ್ಸುಗಳನ್ನು ಹೊಂದಿರುವ ದೇಶದ ಅತಿದೊಡ್ಡ ಸಾರ್ವಜನಿಕ ಸಾರಿಗೆ ನಿಗಮಗಳಲ್ಲಿ ಒಂದಾಗಿದೆ.
#WATCH | #Maharashtra: AC Bus Catches Fire On Pune-Satara Highway; Passengers Escape Unhurt#PuneNews #MaharashtraNews pic.twitter.com/7KHJ7m1Uh0
— Free Press Journal (@fpjindia) September 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?
Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?
Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ
Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.