![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 17, 2019, 5:24 AM IST
ಮುಂಬಯಿ: ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರಕಾರದ ಸಂಪುಟ ವಿಸ್ತರಣೆ ರವಿವಾರ ನಡೆದಿದ್ದು, ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ನ ಹಿರಿಯ ನಾಯಕ ರಾಧಾಕೃಷ್ಣ ವಿಖೆ ಪಾಟೇಲ್ ಅವರಿಗೂ ಸಚಿವ ಸ್ಥಾನ ನೀಡಲಾಗಿದೆ.
ವಿಖೆ ಪಾಟೀಲ್, ಬಿಜೆಪಿ ಅಧ್ಯಕ್ಷ ಆಶಿಶ್ ಶೇಲಾರ್ ಸೇರಿದಂತೆ ಒಟ್ಟು 8 ಮಂದಿಗೆ ಸಚಿವ ಸ್ಥಾನವನ್ನು ನೀಡಲಾಗಿದೆ. ಇದಲ್ಲದೆ ಐವರಿಗೆ ಕಿರಿಯ ಸಚಿವ ಸ್ಥಾನಗಳನ್ನು ಕೊಡಲಾಗಿದೆ. ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಗೆ ಇನ್ನೇನು 4 ತಿಂಗಳಷ್ಟೇ ಬಾಕಿ ಉಳಿದಿರುವಾಗ ಈ ಬೆಳವಣಿಗೆ ನಡೆದಿದೆ. ಮಹಾರಾಷ್ಟ್ರ ಸರಕಾರದ ಸಂಪುಟ ವಿಸ್ತರಣೆಯಾಗುತ್ತಿ ರುವುದು ಇದು 3ನೇ ಬಾರಿ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.