ಥೂ… ಥೂ… ಹೀಗಾ ಕಿಸ್ ಮಾಡೋದು!?


Team Udayavani, Jan 26, 2020, 8:03 PM IST

Kissing-26-1

ಗೋಧ್ರಾ: ತಮ್ಮ ಮಕ್ಕಳ ಭವಿಷ್ಯದ ಕುರಿತಾಗಿ ಹಲವಾರು ಕನಸುಗಳನ್ನು ಕಟ್ಟಿಕೊಂಡು ಹೆತ್ತವರು ಅವರನ್ನು ಶಾಲೆಗಳಿಗೆ ಕಳಿಸುತ್ತಾರೆ. ಇನ್ನು ಮಕ್ಕಳ ಶುಲ್ಕ, ಅವರ ಕಲಿಕೆಗೆ ಅಗತ್ಯವಿರುವ ಪುಸ್ತಕ, ಬಟ್ಟೆ, ಪ್ರಾಜೆಕ್ಟ್ ಕೆಲಸ… ಹೀಗೆ ಮಕ್ಕಳ ಕಲಿಕೆಗೆ ಕಾಲಕಾಲಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಲು ಹೆತ್ತವರು ಪಡುವ ಕಷ್ಟ ಅವರಿಗೇ ಗೊತ್ತು!

ಆದರೆ ಇಷ್ಟು ಕಷ್ಟದಲ್ಲಿ ತಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗೆ ಸೇರಿಸುವ ಹೆತ್ತವರು ಅವರಿಂದ ಅಪೇಕ್ಷಿಸುವುದು ಕೇವಲ ಉತ್ತಮ ಅಂಕ ಮತ್ತು ಶಾಲಾ ವಾತಾವರಣದಲ್ಲಿ ಒಳ್ಳೆಯ ವಿದ್ಯಾರ್ಥಿ ಎಂಬ ಬಿರುದನ್ನು ಮಾತ್ರ. ಕೆಲವು ಮಕ್ಕಳು ಮಾತ್ರ ತಮ್ಮ ಹೆತ್ತವರ ಆಶಯಕ್ಕೆ ವಿರುದ್ಧವಾಗಿ ವರ್ತಿಸುವ ಪ್ರಕರಣಗಳು ಶಾಲೆಗಳಲ್ಲಿ ವರದಿಯಾಗುತ್ತಿರುತ್ತವೆ.

ಅಂತಹುದೇ ಒಂದು ಪ್ರಕರಣ ಗುಜರಾತ್ ರಾಜ್ಯದ ಶಾಲೆಯೊಂದರಲ್ಲಿ ನಡೆದಿದೆ. ಇಲ್ಲಿನ ಪಂಚಮಹಲ್ ಜಿಲ್ಲೆಯಲ್ಲಿನ ಮೊರ್ವ ಹದಾಪ್ ಎಂಬಲ್ಲಿರುವ ಕ್ರುಷಿಕರ್ ಪಿಯು ಕಾಲೇಜೊಂದರಲ್ಲಿ ದ್ವಿತೀಯ ಪಿ.ಯು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗಳಿಬ್ಬರು ತರಗತಿ ಕೊಠಡಿಯಲ್ಲಿ ಎಲ್ಲರ ಎದುರಲ್ಲೇ ಚುಂಬನದಲ್ಲಿ ಮೈಮರೆತಿರುವ ವಿಡಿಯೋ ಒಂದು ಇದೀಗ ವೈರಲ್ ಆಗುತ್ತಿದೆ.

ಈ ಘಟನೆ ವೈರಲ್ ಆಗುತ್ತಿದ್ದಂತೆಯೇ ಇದಕ್ಕೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿಯಿಂದ ಜಿಲ್ಲಾ ಶಿಕ್ಷಣ ಅಧಿಕಾರಿಯವರು ವರದಿ ಕೇಳಿದ್ದಾರೆ. ವಿರಾಮದ ಅವಧಿಯಲ್ಲಿ ತರಗತಿ ಕೊಠಡಿಯಲ್ಲೇ ಈ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ಶಾಲಾ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ.

ಮತ್ತು ಘಟನೆಯ ಕುರಿತಾಗಿ ಇಬ್ಬರು ವಿದ್ಯಾರ್ಥಿಗಳ ಹೆತ್ತವರಿಗೆ ಮಾಹಿತಿ ನೀಡಲಾಗಿದೆ ಹಾಗೂ ಇವರಿಬ್ಬರನ್ನು ಸೋಮವಾರದಂದು ವಿಚಾರಣೆ ಮಾಡಲಾಗುತ್ತದೆ ಎಂದು ಪ್ರಾಂಶುಪಾಲರಾಗಿರುವ ಅಶ್ವಿನ್ ಪಟೇಲ್ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿರುವುದನ್ನು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಒಟ್ಟಿನಲ್ಲಿ ಪಾಠಗಳನ್ನು ಕೇಳಿಕೊಂಡು ಅಧ್ಯಯನದಲ್ಲಿ ತಲ್ಲೀನರಾಗಬೇಕಿದ್ದ ಈ ವಿದ್ಯಾರ್ಥಿಗಳು ತರಗತಿ ಕೊಠಡಿಯಲ್ಲೇ ಚುಂಬನದಲ್ಲಿ ನಿರತರಾಗಿರುವುದು ನಾಚಿಕೆಗೇಡಿನ ವಿಚಾರವೇ ಸರಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.