Wayanad ಭೇಟಿ ನೀಡಿ: ಜನರಿಗೆ ರಾಹುಲ್ ಗಾಂಧಿ ಮನವಿ
Team Udayavani, Sep 23, 2024, 6:45 AM IST
ವಯನಾಡ್: ಭೂಕುಸಿತದಿಂದ ಜರ್ಝರಿತವಾಗಿರುವ ವಯ ನಾಡ್ ಜಿಲ್ಲೆಯ ಪ್ರವಾಸೋದ್ಯಮವನ್ನು ಪುನರುಜ್ಜೀವ ಗೊಳಿಸಲು ಮತ್ತು ಅಲ್ಲಿನ ಜನರ ಜೀವನೋಪಾಯವನ್ನು ಪುನರ್ನಿ ರ್ಮಿ ಸಿ, ಚೈತನ್ಯ ಹುಟ್ಟುಹಾಕಲು ಪ್ರವಾಸಿಗರು ವಯನಾಡ್ಗೆ ಭೇಟಿ ನೀಡಬೇಕು ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಮನವಿ ಮಾಡಿ ದ್ದಾರೆ. ವಯನಾಡ್ ಪ್ರವಾಸಿಗರನ್ನು ಸ್ವಾಗತಿಸಲು ಉತ್ಸಾಹ ಕುಗ್ಗಿಸಿಕೊಳ್ಳದೆ ಕಾಯುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.