![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 24, 2022, 7:49 PM IST
ತಿರುವನಂತಪುರಂ: ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯ(22) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳದ ಕೊಲ್ಲಂ ನ್ಯಾಯಾಲಯ ಆಕೆಯ ಪತಿ ಕಿರಣ್ ಕುಮಾರ್ಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದೆ.
ಮೊದಲಿಗೆ ನ್ಯಾಯಾಲಯವು ಕಿರಣ್ಗೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದಕ್ಕೆ 6 ವರ್ಷ, ವರದಕ್ಷಿಣೆಗಾಗಿ ಹಿಂಸಿಸಿದ್ದಕ್ಕೆ 2 ವರ್ಷ, ವರದಕ್ಷಿಣೆ ಪಡೆದಿದ್ದಕ್ಕಾಗಿ 6 ವರ್ಷ ಮತ್ತು ಮತ್ತೂ ಹೆಚ್ಚು ವರದಕ್ಷಿಣೆ ತರಲು ಹೇಳಿ ಹಲ್ಲೆ ನಡೆಸಿದ್ದಕ್ಕಾಗಿ 1 ವರ್ಷದ ಜೈಲುಶಿಕ್ಷೆ ವಿಧಿಸಿತ್ತು.
ಇದನ್ನೂ ಓದಿ:ಅಮರನಾಥ ಯಾತ್ರೆಗೆ ಹೆಚ್ಚುವರಿ ಭದ್ರತಾ ಕ್ರಮ: ಸಿಆರ್ಪಿಎಫ್
“ತಂದೆ ತಾಯಿ ಇಬ್ಬರಿಗೂ ಆರೋಗ್ಯ ಸರಿಯಿಲ್ಲ. ಕುಟುಂಬ ನನ್ನ ಮೇಲೇ ನಿಂತಿದೆ. ಹಾಗಾಗಿ ಶಿಕ್ಷೆಯ ಅವಧಿ ಕಡಿಮೆ ಮಾಡಿ’ ಎಂದು ಕಿರಣ್ ಮನವಿ ಮಾಡಿದ ನಂತರ ನ್ಯಾಯಾಲಯ ಶಿಕ್ಷೆಯನ್ನು 10 ವರ್ಷಗಳಿಗೆ ಇಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.